rtgh

ಗೃಹಲಕ್ಷ್ಮಿ ಹಣ ಇನ್ನು ಸಿಕ್ಕಿಲ್ಲ ಅಂದ್ರೆ ತಕ್ಷಣ ಈ ಕೆಲಸ ಮಾಡಿ

Guhalkshmi has not received the money yet, work immediately

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ. ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ, ಅನೇಕ ಜನರಿಗೆ ಅನುಕೂಲವಾಗುತ್ತಿದ್ದು. ಇದರಿಂದ ಅನೇಕರು ಹಣವನ್ನು ಪಡೆದಿದ್ದಾರೆ. ಇನ್ನು ಕೆಲವೊಬ್ಬರು ತಾಂತ್ರಿಕ ತೊಂದರೆಯಿಂದ ಹಣ ಪಡೆಯಲು ಸಾಧ್ಯವಾಗಿಲ್ಲ .ಅಂತಹ ಜನರು ಈ ಕೂಡಲೇ ಈ ಕೆಲಸ ಮಾಡಿ ಸಂಪೂರ್ಣವಾಗಿ ಓದಿ ನಂತರ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆ ರಾಜ್ಯ ಸರ್ಕಾರ ಯಶಸ್ವಿಯಾಗಿ ಕಾರ್ಯಗೊಳಿಸಿದೆ ಈಗಾಗಲೇ ಕೋಟ್ಯಾಂತರ ಜನರಿಗೆ ಹಣ ಸಂದಾಯವಾಗಿರುವುದು ನಾವು … Read more

ಉಚಿತ ಹೊಲಿಗೆ ಯಂತ್ರ ವಿತರಣೆ : ಆನ್ಲೈನ್ ನಲ್ಲಿ ಅಪ್ಲೈ ಮಾಡಿ

Apply for free sewing machine delivery online

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ, ಈ ಲೇಖನದಲ್ಲಿ ನಿಮಗೆ ಉಚಿತ ವಲಗೆ ಯಂತ್ರ ನೀಡುವ ಕುರಿತು ಮಾಹಿತಿ ದೊರೆಯಲಿದೆ . ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ .ಉಚಿತ ಹೊಲಿಗೆ ಯಂತ್ರವನ್ನು ಹೇಗೆ ಪಡೆಯುವುದು ಎಂಬುದನ್ನು ತಿಳಿದುಕೊಳ್ಳಿ. ಸರ್ಕಾರ ಗ್ರಾಮೀಣ ಕುಶಲಕರ್ಮಿ ಗುಡಿ ಕೈಗಾರಿಕೆಯನ್ನು ಪ್ರೋತ್ಸಾಹಿಸಲು ಈ ಯೋಜನೆಯನ್ನು ಸಿದ್ಧಪಡಿಸಿದೆ ಅರ್ಹರು ಇದರ ಲಾಭವನ್ನು ಪಡೆಯಿರಿ ಯಾರಿಗೆ ಇದರ ಲಾಭ ದೊರೆಯಲಿದೆ ಎಂಬುದನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯೋಣ. … Read more

ಕರ್ನಾಟಕದಲ್ಲಿ ಒಂದು ಕಾರ್ಡ್ ಹಲವು ಉಪಯೋಗಗಳು ಇಲ್ಲಿದೆ ಸಂಪೂರ್ಣ ಮಾಹಿತಿ

One card has many uses in Karnataka

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ .ಕರ್ನಾಟಕ ರಾಜ್ಯ ಸರ್ಕಾರವು ಸಾಮಾನ್ಯ ಜನರಿಗೆ ಉಪಯೋಗವಾಗಲಿ ಎಂದು ಒಂದು ಹೊಸ ಯೋಜನೆಯನ್ನು ಜಾರಿಗೊಳ್ಳುವ ಮೂಲಕ ಅನೇಕ ವರ್ಷಗಳಿಂದ ನಡೆಸಿಕೊಂಡು ಬಂದಿದೆ. ಇದರಿಂದ ಅನೇಕ ಜನರಿಗೆ ಉಪಯೋಗವಾಗಲಿದೆ ಹಾಗಾಗಿ ಈ ಕಾರ್ಡ್ ಪ್ರಯೋಜನಗಳು ಯಾವುವು ಎಂದು ನಾವು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯೋಣ. ಕಾರ್ಮಿಕ ಕಾರ್ಡ್ ಬಗ್ಗೆ ತಿಳಿಯೋಣ: ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣವನ್ನು ಸಾಧಿಸುವುದಕ್ಕಾಗಿ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು … Read more

ಚಿನ್ನದ ದರದಲ್ಲಿ ಭಾರಿ ಇಳಿಕೆ ಹಾಗಾದ್ರೆ 10 ಗ್ರಾಂ ಗೆ ಹಣ ಎಷ್ಟು ..?

Huge fall in gold price How much is 10GM money

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ. ನಿಮಗೆಲ್ಲರಿಗೂ ಒಂದು ಅಗತ್ಯ ಮಾಹಿತಿಯನ್ನು ತಿಳಿಸಲಿದೆ ಅದೇನೆಂದರೆ ಬೆಳ್ಳಿ ಮತ್ತು ಚಿನ್ನದ ದರದಲ್ಲಿ ಕುಸಿತ ಕಂಡಿದ್ದು ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ ಹಾಗಾಗಿ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ. ನವೆಂಬರ್ ತಿಂಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಇಳಿಕೆ ಕಂಡಿದ್ದು ಯಾವ ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಲೆ ಎಷ್ಟೆಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ. ಇದೇ ರೀತಿಯ … Read more

ವಾಟ್ಸಾಪ್ ನಲ್ಲಿ ಒಂದು ಉಪಯುಕ್ತವಾದ ಫೀಚರ್ಸ್ : ಈ ಫೀಚರ್ಸ್ ಅನ್ನು ಬಳಸುವ ವಿಧಾನ ಇಲ್ಲಿದೆ

A useful feature on WhatsApp

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ, ಎಲ್ಲರಿಗೂ ತಿಳಿದಿರುವ ಹಾಗೆ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಗಳಲ್ಲಿ ಒಂದಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಸಾಕಷ್ಟು ಅನುಕೂಲಗಳನ್ನು ತರುವಂತಹ ಫೀಚರ್ಸ್ ಗಳನ್ನು ಪರಿಚಯಿಸುತ್ತಿದೆ. ಈ ವಾಟ್ಸಪ್ ನಲ್ಲಿ ಇದೀಗ ಗೌಪ್ಯತೆಗೆ ಸಂಬಂಧಿಸಿದಂತಹ ಹೊಸ ಎಲ್ಲರಿಗಿಂತ ವಾಟ್ಸಾಪ್ ಮುಂಚೂಣಿಯಲ್ಲಿದೆ. ಪ್ರಮುಖವಾಗಿ ಅನಗತ್ಯ ಸಂಖ್ಯೆಗಳನ್ನು ಇವುಗಳಲ್ಲಿ ಬ್ಲಾಕ್ ಮಾಡುವ ಆಯ್ಕೆಯೂ ಕೂಡ ಒಂದಾಗಿದ್ದು ವಾಟ್ಸಪ್ ಫೀಚರ್ಸ್ ಅನ್ನು ಹೇಗೆ ಬಳಕೆ ಮಾಡುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು … Read more

ಹೊಸ ಸುದ್ದಿ : ಕೆಲವರ ರೇಷನ್ ಕಾರ್ಡ್ ರದ್ದು ಮಾಡಲು ಸೂಚನೆ ಅರ್ಹತೆ ಇದ್ದಾರು ರದ್ದು ಆಗುತ್ತೆ ..?

The new news is the cancellation of the ration card of some people

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ. ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್ ಇರುವವರಿಗೆ ಅನೇಕ ಸೌಲಭ್ಯವನ್ನು ಒದಗಿಸುತ್ತದೆ .ಆದರೆ ರದ್ದುಪಡಿಸಲು ಸೂಚನೆ ನೀಡಿದೆ .ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿದರೆ ಯಾರ ರೇಷನ್ ಕಾರ್ಡ್ ಎಂಬ ಮಾಹಿತಿಯು ನಿಮಗೆ ಸಿಗಲಿದೆ. ರೇಷನ್ ಕಾರ್ಡ್ ಅನೇಕರು ಉಪಯೋಗವನ್ನು ಪಡೆಯುತ್ತಿದ್ದಾರೆ ಆದರೆ ಅಕ್ರಮವಾಗಿ ಪಡಿತರ ವಸ್ತುಗಳನ್ನು ಮಾರಾಟ ಮಾಡುವವರು ಇದ್ದರೆ ಅಂತಹವರ ಮೇಲೆ ಅಂತಹ ಜನರ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರ ತಿಳಿಸಿದೆ … Read more

ಸರ್ಕಾರಿ ನೌಕರಿ ಎಲ್ಲೆಲ್ಲಿ ಖಾಲಿ ಇರುತ್ತದೆ, ಈ ಲಿಂಕ್ ಬಳಸಿ ತಿಳಿದುಕೊಳ್ಳಿ

Use this link to find out where the government jobs are vacant

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ಅನೇಕ ಜನರು ಸರ್ಕಾರಿ ಉದ್ಯೋಗ ಪಡೆಯಲು ಅನೇಕ ಕಡೆಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುತ್ತಾರೆ .ಅಂತಹವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಬೆನಿಫಿಟ್ ಲಭ್ಯವಾಗಲು ಜನರಿಗೆ ಸರ್ಕಾರಿ ಕೆಲಸವನ್ನು ಪಡೆಯಲು ಬಿಡುತ್ತಾರೆ. ಹಾಗಾಗಿ ಲೇಖನದ ಬಗ್ಗೆ ಅದರ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಸರ್ಕಾರಿ ನೌಕರಿ ಎಂದರೆ ಅದಕ್ಕೆ ಬೆಲೆ ಇದೆ ಮಹತ್ತರವಾದ. ಕೆಲಸ ಯಾರು ಸರ್ಕಾರಿ ನೌಕರಿಯಲ್ಲಿ ಇರುತ್ತಾರೆ . ಅಂತಹ ಮದುವೆ ಸಮಾರಂಭಗಳು ಹುಡುಕಿ ಬರುವುದು … Read more

ನಿಮ್ಮ ಜಮೀನಿಗೆ ಹೋಗಲು ದಾರಿ ಇದೆಯಾ ಇಲ್ವಾ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು

You can find out if there is a way to go to the farm on Ilva Mobile

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ಅನೇಕರು ತಮ್ಮ ಜಮೀನಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿರುತ್ತಾರೆ. ಹಾಗಾಗಿ ಅವರಿಗೆ ಹೋಗಲು ದಾರಿ ಇದೆಯಾ ಇಲ್ಲವಾ ಎಂಬುದನ್ನು ಕುರಿತು ಮೊಬೈಲ್ನಲ್ಲಿ ತಿಳಿಯಬಹುದು. ಕಾಲುದಾರಿ ಇದ್ದರೆ ಹೇಗೆ ಖಾಸಗಿ ಜಮೀನಿನಲ್ಲಿ ಹೋಗಬಹುದು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ. ಕೃಷಿಕರು ತಮ್ಮ ಜಮೀನಿಗೆ ಹೋಗಲು ದಾರಿ ಬೇಕಾಗುತ್ತದೆ ಅದನ್ನು ಕಾಲುದಾರಿ ಅಥವಾ ಬಂಡಿ ದಾರಿ ಎಂದು ಕರೆಯುತ್ತಾರೆ … Read more

ಕರ್ನಾಟಕದಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರು ಯಾವ್ಯಾವ ಸ್ಥಳದಲ್ಲಿ ಗೊತ್ತಾ.?

In Karnataka, the rain is again loud

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ .ಇಂದಿನ ಪ್ರಮುಖ ಸುದ್ದಿ ನಿಮಗೆ ಈಗಾಗಲೇ ತಿಳಿದಿರುವ ಹಾಗೆ ಮುಂಗಾರು ಸಮಯದಲ್ಲಿ ಕಾಲಕ್ಕೆ ಅನುಸಾರವಾಗಿ ಮಳೆ ಬಾರದೆ ಇರೋ ಕಾರಣ 109 ತಾಲೂಕುಗಳನ್ನುಬರಪೀಡಿತ ಸಹಾಯವನ್ನು ಸರ್ಕಾರ ಒದಗಿಸುತ್ತಿದೆ. ಹಿಂಗಾರು ಪ್ರಾರಂಭವಾಗಿದೆ ಈಗಾಗಲೇ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ಯಾವ ಯಾವ ಸ್ಥಳಗಳಲ್ಲಿ ಹೆಚ್ಚಿನ ಮಳೆ ಬರಲಿದೆ: ಕರ್ನಾಟಕದಲ್ಲಿ ಅನೇಕ ಕಡೆಗಳಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಾಗಿದೆ. ವಾಯುವ್ಯ ಬಂಗಾಳಿ ಕೊಹ್ಲಿಯಲ್ಲಿ ರೂಪಗೊಂಡಿರುವಂತ ಚಂಡಮಾರುತ … Read more

ಸಿಬಿಲ್ ಸ್ಕೋರನ್ನು ಜಾಸ್ತಿ ಮಾಡುವ ಟ್ರಿಕ್ಸ್ ಇಲ್ಲಿದೆ : ಸಾಲಕ್ಕೆ ಅರ್ಜಿ ಹಾಕುವಾಗ ಇದನ್ನು ಬಳಸಿ

Here are the tricks to increase Sybil score

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರೂ ಕ್ರೆಡಿಟ್ ಕಾರ್ಡ್ ಅನ್ನು ಬಳಸುತ್ತೇವೆ ಆದರೆ ಅದರ ಕ್ರೆಡಿಟ್ ಸ್ಕೋರ್ ಬಗ್ಗೆ ಸಾಮಾನ್ಯವಾಗಿ ನಮಗೆ ಹೆಚ್ಚಿನ ಮಾಹಿತಿ ತಿಳಿದಿರುವುದಿಲ್ಲ. ಕ್ರೆಡಿಟ್ ಕಾರ್ಡ್ ಅನ್ನು ಬಳಸುತ್ತಿದ್ದೇವೆ ಎಂದರೆ ಅದರಲ್ಲಿ ನಾವು ಕ್ರಿಕೆಟ್ ಸ್ಕೋರ್ನ ಬಗ್ಗೆಯೂ ಸಹ ಅಷ್ಟೇ ಗಮನ ಹರಿಸಬೇಕಾಗುತ್ತದೆ. ಈ ಕ್ರೆಡಿಟ್ ಸ್ಕೋರ್ ನಿಂದ ಏನೆಲ್ಲ ಉಪಯೋಗವಾಗಲಿದೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಲಾಗುತ್ತಿದೆ. ಕ್ರೆಡಿಟ್ ಸ್ಕೋರ್ … Read more