rtgh

ಗ್ಯಾಸ್‌ ಸಿಲಿಂಡರ್‌ ಬಳಕೆದಾರರಿಗೆ ಶಾಕ್.!!‌ ಇನ್ಮುಂದೆ ಎಲ್ಲರಿಗೂ ಸಿಗಲ್ಲ ಸಬ್ಸಿಡಿ ಹಣ; ನೀವು ಒಮ್ಮೆ ಚೆಕ್‌ ಮಾಡಿ

gas cylinder subsidy amount

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ದೇಶದಿಂದ ಸಾಕಷ್ಟು ಗೃಹಿಣಿಯರಿಗೆ ಅನುಕೂಲವಾಗುವಂತಹ ಗೃಹ ಬಳಕೆಯ ಗ್ಯಾಸ್ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ ಉಜ್ವಲ್‌ ಯೋಜನೆ ಯಡಿಯಲ್ಲಿ ಸಾಕಷ್ಟು ಮಹಿಳೆಯರು ಗ್ಯಾಸ್ ಸಬ್ಸಿಡಿ ಪಡೆದುಕೊಳ್ಳುತ್ತಿದ್ದಾರೆ. ಹಣದುಬ್ಬರದ ಸಮಸ್ಯೆ ಹೆಚ್ಚಾಗುತ್ತಿದ್ದ ಹಾಗೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಮೇಲಿನ ಸಬ್ಸಿಡಿಯನ್ನು ಕೂಡ ಸರ್ಕಾರ ಘೋಷಣೆ ಮಾಡಿದ್ದು ಗ್ರಾಹಕರಿಗೆ ತುಸು ನೆಮ್ಮದಿ ನೀಡಿತ್ತು. ಉಜ್ವಲ್‌ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಪಡೆದು ಕೊಂಡವರಿಗೆ … Read more

ನಿಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕೆ?? ಸ್ವತಃ ಮುಖ್ಯಮಂತ್ರಿಗಳೇ ಕೇಳಲಿದ್ದಾರೆ ನಿಮ್ಮ ಗೋಳು; ಇಲ್ಲಿದೆ ಮೊಬೈಲ್‌ ನಂಬರ್

karnataka cm helpline number

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಬೇಕೇ? ಇದಕ್ಕಾಗಿ ನೀವು ಜನತಾ ದರ್ಶನಕ್ಕೆ ಹೋಗಬೇಕೆಂದೇನೂ ಇಲ್ಲ. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು. ಅದಕ್ಕಾಗಿ ಇದೊಂದು ನಂಬರ್‌ಗೆ ಕರೆ ಮಾಡಿದ್ರೆ ಸಾಕು ನಿಮ್ಮ ದೂರನ್ನು ದಾಖಲಿಸಿಕೊಳ್ಳಲಾಗುತ್ತದೆ, ಎಂದು ತಿಳಿಸಿದ್ದಾರೆ ಆ ನಂಬರ್‌ ಯಾವುದು ಎನ್ನುವುದನ್ನು ನಾವು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದ್ರೆ ತುಸು ಕಷ್ಟವನ್ನೇ ಪಡಬೇಕು. ರೈತರಿಗೆ ಒಂದು ಖಾತೆ … Read more

ಚಿನ್ನ ಖರೀದಿಗೆ ಟಫ್‌ ರೂಲ್ಸ್.!! ಮನೆಯಲ್ಲಿ ಆಭರಣ ಇಡುವ ಮುನ್ನ ಎಚ್ಚರ; ಯಾಕೆ ಗೊತ್ತಾ??

gold new rules in kannada

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಚಿನ್ನ ಇಷ್ಟವಾಗದ ವ್ಯಕ್ತಿಗಳೆ ಇಲ್ಲ ಎಂದರು ತಪ್ಪಾಗುವುದಿಲ್ಲ. ಕೆಲವರು ಚಿನ್ನವನ್ನು ಆಭರಣದ ರೂಪದಲ್ಲಿ ಸಂಗ್ರಹಿಸಿ ಇಟ್ಟುಕೊಳ್ಳುತ್ತಾರೆ, ಇನ್ನೂ ಕೆಲವರು ಚಿನ್ನವನ್ನು ಹೂಡಿಕೆ ಮಾಡುವ ಮೂಲಕ ಹಣವನ್ನು ಪಡೆದುಕೊಳ್ಳುತ್ತಾರೆ. ನೀವು ನಿಮ್ಮ ಮನೆಯಲ್ಲಿ ಎಷ್ಟು ಚಿನ್ನವನ್ನು ಇಟ್ಟುಕೊಳ್ಳಬಹುದು ಎನ್ನುವು ನಿಮಗೆ ಗೊತ್ತಾ ಈ ಬಗ್ಗೆ ನಾವು ನಿಮಗೆ ಈ ಬಗ್ಗೆ ಹೆಚ್ಚಿನ ವಿವರವನ್ನು ಈ ಲೇಖನದಲ್ಲಿ ವಿವರಿಸಿದ್ದೇವೆ, ಹಾಗಾಗಿ ಕೊನೆವರೆಗೂ ಓದಿ. ಸಾಕಷ್ಟು ಜನರು … Read more

ರೈತರಿಗೆ ಸಂತಸದ ಸುದ್ದಿ.!! ಈ ಎಮ್ಮೆ ತಳಿ ಸಾಕಿದ್ರೆ ಲಕ್ಷಗಟ್ಟಲೆ ಆದಾಯ; ಸರ್ಕಾರದಿಂದಲೂ ಸಿಗುತ್ತೆ ಸಬ್ಸಿಡಿ ಸಾಲ

Subsidy for buffalo rearing

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಸಾಕಷ್ಟು ಜನ ರೈತರು ಕೃಷಿಯ ಜೊತೆಗೆ ಉಪಕಸುಬಾಗಿ ಹೈನುಗಾರಿಕೆ ಮತ್ತು ಪಶು ಸಂಗೋಪನೆ, ಜೇನು ಸಾಕಾಣಿಕೆ ಹೀಗೆ ಮೊದಲಾದ ಕಸುಬುಗಳನ್ನು ಮಾಡುತ್ತಾರೆ. ಇದಕ್ಕೆ ತಕ್ಕಂತೆ ಸರ್ಕಾರವು ಕೂಡ ಬೇರೆ ಬೇರೆ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದ್ದು ರೈತರಿಗೆ ಅನುಕೂಲವಾಗುವ ಸಬ್ಸಿಡಿಗಳನ್ನು ಕೂಡ ನೀಡುತ್ತದೆ. ಅಷ್ಟೇ ಅಲ್ಲದೆ ಎಮ್ಮೆ, ಹಸು ಮತ್ತು ಕೋಳಿ, ಹಂದಿ, ಮೊಲಗಳಂತಹ ಸಾಕು ಪ್ರಾಣಿಗಳ ಸಾಕಾಣಿಕೆಗೆ ಸಬ್ಸಿಡಿ ಜೊತೆಗೆ … Read more

ಪಿಯು ಪಾಸಾದವರಿಗೆ ಬಂಪರ್‌ ಕೊಡುಗೆ.!! ಈ ಇಲಾಖೆಲಿ ಕೆಲಸ ಮಾಡಿದ್ರೆ ನಿಮ್ಮ ಜೀವನ ಸೆಟಲ್; ಇಂದೇ ಅರ್ಜಿ ಸಲ್ಲಿಸಿ

forest department jobs

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ನೀವು ಈಗಾಗಲೇ ಪಿಯುಸಿ ಉತ್ತಿರ್ಣರಾಗಿದ್ದಿರಾ?? ಆದರೆ ಸುರಕ್ಷಿತವಾದ ಸರ್ಕಾರಿ ಉದ್ಯೋಗವನ್ನು ಪಡೆಯಲು ಹುಡುಕುತ್ತಿದ್ದಿರಾ? ಹಾಗಾದ್ರೆ ನೀವು ಈ ಉದ್ಯೋಗವನ್ನು ಪಡೆದುಕೊಳ್ಳಬಹುದು. ಪ್ರತಿಯೊಬ್ಬ ವ್ಯಕ್ತಿಯು ಕೂಡ ತನ್ನದೆ ಆದ ಸ್ವಂತ ಉದ್ಯೋಗದಲ್ಲಿ ಇರಲು ಇಷ್ಟ ಪಡುತ್ತಾನೆ ಇದರಿಂದ ಸಮಾಜದಲ್ಲಿ ಮತ್ತು ಅವನಿಗೂ ಕೂಡ ಆತ್ಮ ಗೌರವನ್ನು ಮತ್ತು ಹುರುಪನ್ನು ಹೆಚ್ಚಿಸುತ್ತದೆ. ಇಂತಹ ಸೌಲಭ್ಯವನ್ನು ಪಡದುಕೊಳ್ಳಲು ನೀವು ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ. ಕರ್ನಾಟಕ … Read more

ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌.!! ರೇಷನ್‌ ಕಾರ್ಡ್‌ಗೆ ಅರ್ಜಿ ಮರು ಆಹ್ವಾನ; ನೀವು ಚೆಕ್‌ ಮಾಡಿ

new rules for ration card holders

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾರೆಲ್ಲ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬವುದು? ಯಾವ ದಿನದಂದು ಅರ್ಜಿ ಹಾಕಲು ಅವಕಾಶ ನೀಡಲಾಗಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಯಾವುವು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ … Read more

ಮನೆಯಲ್ಲೇ ಕುಳಿತು ಹಣಗಳಿಸುವ ಅವಕಾಶ.!! ಈ ರೀತಿ ಮಾಡಿ ಕ್ಷಣದಲ್ಲಿ ಲಕ್ಷ ಲಕ್ಷ ಸಂಪಾದಿಸಿ

self-employed job ideas

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಇತ್ತೀಚಿನ ದಿನಗಳಲ್ಲಿ ಇಂತಹ ಕೆಲವು ವ್ಯವಹಾರಗಳು ಹುಟ್ಟಿಕೊಂಡಿವೆ, ಇದನ್ನು ಮನೆಯಲ್ಲಿಯೇ ಕುಳಿತು ಮಾಡಬಹುದು. ಇದರೊಂದಿಗೆ ಹವಾಮಾನಕ್ಕೆ ಸಂಬಂಧಿಸಿದ ಅನೇಕ ವ್ಯವಹಾರಗಳೂ ಇವೆ, ಇವುಗಳಿಂದ ಉತ್ತಮ ಲಾಭವನ್ನು ಗಳಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ನಾವು ನಿಮಗೆ ಪ್ರಮುಖ ವ್ಯವಹಾರದ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ. ಅದಕ್ಕಾಗಿ ನೀವು ಸಂಪೂರ್ಣವಾಗಿ ಈ ಲೇಖನವನ್ನೂ ಕೊನೆವರೆಗೂ ಓದಿ. ಜನರು ಉದ್ಯೋಗವನ್ನು ಹೊಂದಿದ್ದರೆ ಅವರು ತಮ್ಮ ಜೀವನವನ್ನು ಸರಿಯಾಗಿ ಗಳಿಸಲು ಸಾಧ್ಯವಾಗುತ್ತದೆ. ವ್ಯಾಪಾರ ಮಾಡುವವರೂ ಒಳ್ಳೆಯ ಹಣ … Read more

ಹಾಲು ಉತ್ಪಾದಕರಿಗೆ ಭರ್ಜರಿ ಸುದ್ದಿ.!! ಹಸು ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಹಾಯಧನ; ನೀವು ಅಪ್ಲೇ ಮಾಡಿ

Subsidy for purchase of cows to milk producers

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಪ್ರಸಕ್ತ 2023-24 ಸಾಲಿನಲ್ಲಿ ಹಾಲು ಉತ್ಪಾದಕರ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದಾದ ಮಿಶ್ರತಳಿ ಹಸು ಘಟಕಗಳ ಸ್ಥಾಪನೆಗೆ ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಕೆಯನ್ನು ಪ್ರಾರಂಭಿಸಿದೆ ಈ ಯೋಜನೆಯಡಿ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ ಎನ್ನುವುದನ್ನು ನಾವು ಈ ಮೂಲಕ ತಿಳಿಸಿಕೊಡಲಿದ್ದೇವೆ, ಇದಕ್ಕಾಗಿ ನೀವು ಈ ಲೇಖನವನ್ನು … Read more

ಎಸ್ಸಿ-ಎಸ್ಟಿ ವರ್ಗದವರಿಗೆ ಗುಡ್‌ ನ್ಯೂಸ್.!!‌ ಅನೇಕೆ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ಕಂಪ್ಲೀಟ್‌ ಮಾಹಿತಿ

sc st students scholarship

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 29ರ ಕೊನೆಯ ದಿನವಾಗಿತ್ತು, ಆದರೆ ಸರ್ಕಾರ ಡಿಸೆಂಬರ್ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಗಂಗಾ ಕಲ್ಯಾಣ ಯೋಜನೆ: ರೈತರ ಜಮೀನಗಳಲ್ಲಿ ಅಗತ್ಯವಿರುವ ಬೋರ್ವೆಲ್ … Read more