rtgh

ಗೃಹಲಕ್ಷ್ಮಿ ಸಮಸ್ಯೆಗೆ ಇಲ್ಲಿದೆ ಪರಿಹಾರ! ಗ್ರಾಮ ಒನ್ ನಲ್ಲಿ ಹೊಸ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ

gruhalakshmi yojana update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದ ಫಲಾನುಭವಿಗಳ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರ‍ಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ … Read more

ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್! ಯಾವುದೇ ಬಡ್ಡಿ ಇಲ್ಲದೇ ₹50,000 ಸಾಲ ಸೌಲಭ್ಯ

Swanidhi Yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪಿಎಂ ಸ್ವಾನಿಧಿ ಯೋಜನೆ 2024 ರ ಅಡಿಯಲ್ಲಿ ಚಿಲ್ಲರೆ ವ್ಯಾಪಾರದಲ್ಲಿ ಕೆಲಸ ಮಾಡುವ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತೊಮ್ಮೆ ಸಾಲವನ್ನು ಒದಗಿಸಲಾಗುವುದು. ಇದಕ್ಕಾಗಿ ಜನವರಿ 7 ರಿಂದ 15 ರವರೆಗೆ ಅರ್ಜಿ ಶಿಬಿರಗಳನ್ನು ಆಯೋಜಿಸುತ್ತವೆ. ಇದರಲ್ಲಿ ಭೌತಿಕ ಮತ್ತು ಆನ್‌ಲೈನ್ ಅರ್ಜಿಯ ಸೌಲಭ್ಯವನ್ನು ಸ್ಥಳದಲ್ಲೇ ಒದಗಿಸಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಈ ಯೋಜನೆ ಹೆಚ್ಚು ಸಹಕಾರಿಯಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. … Read more

ಅನ್ನ ಭಾಗ್ಯ ಯೋಜನೆಗೆ ಬಿಗ್‌ ಟ್ವಿಸ್ಟ್.!!‌ ರಾತ್ರೋರಾತ್ರಿ ಬದಲಾಯ್ತು ಈ ನಿಯಮ

Big twist for Anna Bhagya Yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಸುಮಾರು 70% ರಿಂದ 80% ನಷ್ಟು ಜನ ಉಚಿತ ಅಕ್ಕಿಯನ್ನೇ ವಿತರಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಉಚಿತ ಅಕ್ಕಿ ಬದಲು ಹಣ ವಿತರಣೆ ಮಾಡುವ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಕೆಲವು ಕಡೆ ಉಚಿತ ಅಕ್ಕಿ ಬೇಕು ಎಂದು ಕೇಳಿದರೆ ಇನ್ನು ಕೆಲವು ಕಡೆ ಹಣ ಕೊಡುವುದನ್ನೇ … Read more

LPG ಬಳಕೆದಾರರಿಗೆ ಬಿಗ್‌ ಅಪ್ಡೇಟ್!‌ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ

LPG e kyc updates

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳಿಗೆ ಎಲ್‌ಪಿಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ ಹೊರಡಿಸಲಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಗ್ಯಾಸ್‌ ಸಿಲಿಂಡರ್‌ ಸಂಪರ್ಕ ಹೊಂದಿರುವ ಫಲಾನುಭವಿಗಳಿಗೆ ಎಲ್.ಪಿ.ಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ … Read more

ಪಿಎಂ ಕಿಸಾನ್ ಯೋಜನೆ: ಕಂತುಗಳ ಸಂಖ್ಯೆ 4ಕ್ಕೆ ಏರಿಕೆ.! ಪ್ರತಿ ಕಂತಿಗೆ 8000 ರೂ. ಜಮೆ ಇಂದೇ ನಿರ್ಧಾರ ಪ್ರಕಟ

pm kisan samman nidhi yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ಒಂದು ವರ್ಷಕ್ಕೆ ಒದಗಿಸುವ 6,000 ರೂ ಹಣವನ್ನು 8,000 ರೂಗಳಿಗೆ ಏರಿಸುವ ಸಾಧ್ಯತೆಯಿದೆ. ಏಪ್ರಿಲ್ ಮೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಮುನ್ನ ಯೋಜನೆಗಳ ಹಣ ಹೆಚ್ಚಿಸುವ ನಿರ್ಧಾರ ಪ್ರಕಟಿಸಲಾಗುತ್ತದೆ ಈ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗು ಓದಿ. ಜನವರಿ 8: ರೈತರ ವ್ಯವಸಾಯಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ … Read more

ಪಿಎಂ ಕಿಸಾನ್‌ ಯೋಜನೆ ಬಿಗ್‌ ಅಪ್ಡೇಟ್.!‌ ಇನ್ಮುಂದೆ ಖಾತೆಗೆ ಬರುತ್ತೆ ₹8,000.! ಈ ಕೆಲಸ ಮಾಡಿದವರಿಗೆ ಮಾತ್ರ

pm kisan scheme e kyc update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವಾರ್ಷಿಕವಾಗಿ 3 ಕಂತುಗಳಲ್ಲಿ ಕೋಟ್ಯಾಂತರ ರೈತ ಬಾಂಧವರಿಗೆ 6000 ರೂ.ಗಳನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿತ್ತು. ಪ್ರತಿ ಕಂತಿನಲ್ಲಿ 2000 ರೂ. ನೀಡಲಾಗುತ್ತಿತ್ತು. ಆದರೆ ಸರ್ಕಾರಿ ಮೂಲಗಳು ನೀಡಿರುವ ಮಾಹಿತಿ ನಂಬುವುದಾದರೆ, ರೈತರಿಗೆ ನೀಡುವ ಕಂತನ್ನು 4 ಕಂತುಗಳಿಗೆ ಏರಿಕೆ ಮಾಡಲಾಗುವುದು. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಬಜೆಟ್ 2024 ರಲ್ಲಿ … Read more

ರೇಷನ್‌ ಕಾರ್ಡ್‌ಗೆ ಮಕ್ಕಳ ಹೆಸರು ಸೇರಿಸಬೇಕೆ? ಹಾಗಿದ್ರೆ ಈ ರೀತಿ ಮಾಡಿ ಸಾಕು.! ನಿಮ್ಮ ಮಕ್ಕಳಿಗು ಸಿಗುತ್ತೆ ಫ್ರೀ ರೇಷನ್

ration card update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪಡಿತರ ಚೀಟಿಯ ಸಹಾಯದಿಂದ ಅಗತ್ಯವಿರುವವರು ಪಡಿತರ & ಇತರ ಸರ್ಕಾರಿ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ & ಅದು ಕೂಡ ಅತ್ಯಂತ ಕಡಿಮೆ ಬೆಲೆಯಲ್ಲಿ ಪಡೆಯಲಾಗುತ್ತದೆ. ಯಾವುದೇ ಸರ್ಕಾರಿ ಕಚೇರಿಗೆ ಹೋಗದೆ ಚಿಕ್ಕ ಮಕ್ಕಳ ಹೆಸರನ್ನು ರೇಷನ್‌ ಕಾರ್ಡ್‌ಗೆ ಸೇರಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪಡಿತರ ಚೀಟಿಯು ಭಾರತ ಸರ್ಕಾರವು ನೀಡಿದ ಒಂದು ದಾಖಲೆಯಾಗಿದೆ, ಅದು ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ, … Read more

ಮಹಿಳೆಯರಿಗೆ ಇನ್ನೊಂದು ಗುಡ್ ನ್ಯೂಸ್.!! ರಾಜ್ಯ ಸರ್ಕಾರದಿಂದ ಬಂತು ಹೊಸ ಸ್ಕೀಮ್

Chit Fund Scheme for Women

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಒಂದು ಸರ್ಕಾರದ ಕೆಲಸವೇ ರಾಜ್ಯದ ಎಲ್ಲ ಜನರ ಅಭಿವೃದ್ಧಿ. ರಾಜ್ಯದ ಕಟ್ಟ ಕಡೆಯ ಪ್ರಜೆಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕಾಗಿ … Read more

ಸರ್ಕಾರದಿಂದ ಬಂತು ಜೀವನ್‌ ಜ್ಯೋತಿ ಸ್ಕೀಮ್.!!‌ ಹೆಣ್ಣು ಮಕ್ಕಳು ದಿನಕ್ಕೆ ಗಳಿಸಿ 1000-1500 ರೂ.

Jeevan Jyoti Scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸಾಂಕ್ರಾಮಿಕ ರೋಗದಿಂದಾಗಿ ದೇಶದಲ್ಲಿ ಇತ್ತೀಚಿನ ಪರಿಸ್ಥಿತಿಗಳು ಎಲ್ಲರಿಗೂ ತಿಳಿದಿವೆ, ಅನೇಕ ಜನರು ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದಾರೆ ಮತ್ತು ಇದನ್ನು ತಪ್ಪಿಸಲು, ಈ ಸೋಂಕಿನಿಂದ ಜನರನ್ನು ರಕ್ಷಿಸಲು ದೇಶ ಸರ್ಕಾರವು ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ.ಅಂತಹ ಒಂದು ಯೋಜನೆ ರಾಜ್ಯದಲ್ಲಿ ಪ್ರಾರಂಭಿಸಿದ್ದಾರೆ. ಈ ಯೋಜನೆಯೇ ಮುಖ್ಯಮಂತ್ರಿ ಜೀವನ್ ಶಕ್ತಿ ಯೋಜನೆ 25 ಏಪ್ರಿಲ್ ನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಈ ಯೋಜನೆಯನ್ನು ಕೈಗಾರಿಕಾ … Read more

ಗೃಹಲಕ್ಷ್ಮಿ 5ನೇ ಕಂತಿನ ಹಣಕ್ಕೆ ಬೀಳಲಿದೆ ಬ್ರೇಕ್.!! ಈ ಕೆಲಸ ಮಾಡಿಲ್ಲ ಅಂದ್ರೆ ನಿಮಗಿಲ್ಲ ಉಚಿತ ಹಣ

gruhalakshmi kyc update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆ ನಾಲ್ಕು ಕಂತಿನ ಹಣ ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಬಿಡುಗಡೆ ಆಗಿದೆ. ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಮೂಲಕ ಲಾಭವನ್ನು ಈಗಾಗಲೇ 8,000ರೂ.ಗಳನ್ನು ಪಡೆದುಕೊಂಡಿದ್ದಾರೆ. ಇನ್ನೂ ಕೂಡ ನಾವು ಈ ಬಗ್ಗೆ ಅನೇಕ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡಲಿದ್ದೇವೆ. ಅದಕ್ಕಾಗಿ ಕೊನೆವರೆಗೂ ಓದಿ. ಯಾರಿಗೆಲ್ಲ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೋ, ಅವರಿಗೆ ಹಣ ಬರುವಂತೆ ಮಾಡಲು ರಾಜ್ಯ ಸರ್ಕಾರ … Read more