rtgh

LPG ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ! ಗ್ಯಾಸ್ ಸಿಲಿಂಡರ್‌ ಬೆಲೆ ಮತ್ತಷ್ಟು ಇಳಿಕೆ

lpg price down

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ವರ್ಷದ ಮೊದಲ ದಿನವೇ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆ ಕುರಿತು ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ಒಂದು ತಿಂಗಳಲ್ಲಿ ಇದು ಎರಡನೇ ಕಡಿತವಾಗಿದೆ… ಹೊಸ ವರ್ಷದ ಮೊದಲ ದಿನವೇ ಜನರಿಗೆ ಭರ್ಜರಿ ಗಿಫ್ಟ್ ನೀಡಿವೆ ಸರ್ಕಾರಿ ತೈಲ ಮತ್ತು ಅನಿಲ ಕಂಪನಿಗಳು. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆ ಕುರಿತು ಸರ್ಕಾರಿ ತೈಲ ಕಂಪನಿಗಳು ಮಾಹಿತಿ ನೀಡಿವೆ. ಈ ಮೂಲಕ ಒಂದು ತಿಂಗಳಲ್ಲಿ ಎರಡನೇ … Read more

ವರ್ಷಾರಂಭದಲ್ಲೇ ಸಿಕ್ತು ಗುಡ್‌ ನ್ಯೂಸ್.!‌ ಸರ್ಕಾರದಿಂದ ಹೊಸ ರೇಷನ್‌ ಕಾರ್ಡ್‌ ವಿತರಣೆ

New Ration Card Issued by Govt

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ನೀವು ಕಳೆದ ಎರಡು ವರ್ಷಗಳಿಂದ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ, ಅದಕ್ಕಾಗಿ ಕಾದು ಕುಳಿತವರಲ್ಲಿ ನೀವೂ ಒಬ್ಬರಾಗಿದ್ದರೆ, ಈ ಸುದ್ದಿ ನಿಮಗಾಗಿ. ರಾಜ್ಯ ಸರ್ಕಾರ ಹೊಸ ಅಪ್ಡೇಟ್ ನೀಡಿದ್ದು, ನೀವೇನಾದರೂ ಹೊಸ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದರೆ ಸದ್ಯದಲ್ಲಿ ಕಾರ್ಡ್ ವಿತರಣೆ ಮಾಡುವ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ನ ಬೇಡಿಕೆ ಎಷ್ಟು … Read more

ಗೃಹಲಕ್ಷ್ಮಿಯರ ಖಾತೆಗೆ ₹90,000 ಜಮಾ.! ಸರ್ಕಾರದಿಂದ ಬಂತು ಹೊಸ ಸ್ಕೀಮ್‌

udyogini scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸರ್ಕಾರದ ಬಹುತೇಕ ಎಲ್ಲಾ ಗ್ಯಾರಂಟಿ ಯೋಜನೆಗಳು ಕೂಡ ಮಹಿಳೆಯರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತಿದೆ. ಇದರ ಜೊತೆಗೆ ಬೇರೆ ಬೇರೆ ಯೋಜನೆಗಳ ಮೂಲಕ ಸರ್ಕಾರ ಲಿಂಗ ಸಮಾನತೆ ಕಾಯ್ದುಕೊಳ್ಳುವುದು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹಿಸುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕೆ ತುಸು ಹೆಚ್ಚು ಗಮನವನ್ನು ನೀಡಲಾಗುತ್ತಿದೆ ಎನ್ನಬಹುದು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಮಹಿಳೆಯರೇ ಹೆಚ್ಚಾಗಿ ಪಡೆದುಕೊಳ್ಳುತ್ತಿದ್ದಾರೆ. ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ … Read more

ವಸತಿ ಯೋಜನೆಯಡಿ‌ ಸಿಗಲಿದೆ 1 ಲಕ್ಷಕ್ಕೆ ಮನೆ.! ಇಲ್ಲಿದೆ ಅರ್ಜಿ ಸಲ್ಲಿಸಲು ಬೇಕಾದ ವೆಬ್‌ಸೈಟ್‌ ಲಿಂಕ್

rajiv gandhi housing corporation

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ವಸತಿ ಯೋಜನೆ ಅಡಿಯಲ್ಲಿ 52,189 ಮನೆಗಳು ನಿರ್ಮಾಣಗೊಳ್ಳುತಿದ್ದು ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಯಿರಿ. ಈ ಕುರಿತು ಸರ್ಕಾರದ ವಾರ್ತಾ ಇಲಾಖೆಯ ಎಕ್ಸಾ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು ಒಟ್ಟು ಮನೆ ನಿರ್ಮಾಣಕ್ಕೆ 7.5 ಲಕ್ಷ … Read more

ಅನ್ನಭಾಗ್ಯ ಯೋಜನೆ ಹಣ ಖಾತೆಗೆ ಬಂದಿಲ್ವಾ? ರೇಷನ್ ಕಾರ್ಡ್‌ ನಂಬರ್ ಬಳಸಿ ಹೀಗೆ ಚೆಕ್‌ ಮಾಡಿ

anna bhagya scheme dbt status check

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರೇಷನ್ ಕಾರ್ಡ ನಂಬರ್ ಬಳಸಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್ ತಿಂಗಳ ಅಕ್ಕಿ ಹಣ ಎಷ್ಟು ಬರುತ್ತದೆ & ಈ ಕುರಿತು ಅನೇಕ ಮಾಹಿತಿಯನ್ನು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್‌ ಮೂಲಕ ತಿಳಿಯುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಯಿರಿ. ರೇಷನ್ ಕಾರ್ಡ್‌ ನಂಬರ್ ಬಳಸಿ ಹಣ ಬಂದಿರುವುದನ್ನು ಚೆಕ್‌ ಮಾಡುವುದು ಹೇಗೆ? ಪಡಿತರ ಚೀಟಿ ಹೊಂದಿರುವ ಗ್ರಾಹಕರು ಆಹಾರ ಇಲಾಖೆಯ ಈ ಅಧಿಕೃತ … Read more

ಕೆಸಿಸಿ ರೈತರ ಸಂಪೂರ್ಣ ಸಾಲ ಮನ್ನಾ! ಈ ಲಿಸ್ಟ್‌ನಲ್ಲಿ ನಿಮ್ಮ ಹೆಸರಿದ್ಯಾ ಚೆಕ್‌ ಮಾಡಿ

kcc loan waiver new list

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರೈತರ ಸಾಲ ಮನ್ನಾ ಆರ್ಥಿಕ ಬೆಂಬಲ ಮಾತ್ರವಲ್ಲ, ಇದು ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತದೆ. ರೈತರ ಸಾಲ ಮನ್ನಾ ನಿಜವಾಗಿಯೂ ಕೃಷಿಗೆ ವರದಾನವಾಗಿದೆ. ರೈತರ ಮೇಲಿನ ಸಾಲದ ಹೊರೆಯಿಂದ ಸರಿಯಾಗಿ ಕೃಷಿ ಮಾಡಲು ಸಾಧ್ಯವಾಗದೆ ಕೆಲವೊಮ್ಮೆ ಸಾಲದ ಸುಳಿಯಲ್ಲಿ ಬೇಸತ್ತು ಅಪಾಯಕಾರಿ ಹೆಜ್ಜೆಗಳನ್ನೂ ಇಡುತ್ತಾರೆ. ಹಾಗಾಗಿ ರೈತರ ಸಾಲ ಮನ್ನಾ ಮುಂತಾದ ಯೋಜನೆಗಳನ್ನು ಸರಕಾರ ನಡೆಸುತ್ತಿದೆ. ಇದು ರಾಜ್ಯದ ಎಲ್ಲಾ ಅರ್ಹ ರೈತರಿಗೆ ಪ್ರಯೋಜನವನ್ನು ನೀಡುತ್ತಿದೆ. ರಾಜ್ಯದ ರೈತರನ್ನು … Read more

ಯುವನಿಧಿ ಯೋಜನೆಗೆ ಸುಳ್ಳು ಮಾಹಿತಿ ನೀಡಿದ್ರೆ ಎಚ್ಚರ! ನಿಮ್ಮ ವಿರುದ್ಧ ಕೇಸ್ ಫಿಕ್ಸ್

yuva nidhi scheme scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾಗಿ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಡಿ.26 ರಿಂದಲೇ ನೋಂದಣಿ ಆರಂಭಗೊಂಡಿದೆ. ಹೀಗೆ ಯೋಜನೆಗೆ ನೋಂದಾಯಿಸಿಕೊಂಡಂತ ಡಿಪ್ಲೋಮಾ, ಪದವೀಧರರಿಗೆ ಇನ್ನೆರಡೇ ವಾರದಲ್ಲಿ ಖಾತೆಗೆ ಹಣ ಜಮಾ ಆಗಲಿದೆ. ಆದರೆ ಯೋಜನೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಗಾಗಿದೆ. ರಾಜ್ಯಾದ್ಯಂತ 5,29,123 ಪದವೀಧರರು ಮತ್ತು ಡಿಪ್ಲೊಮಾ ಶಿಕ್ಷಣ ಪಡೆದಿರುವರು ಇದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಂಕಿ-ಅಂಶಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರ … Read more

ವಯಸ್ಸಾದವರಿಗೆ ಸರ್ಕಾರದ ಹೊಸ ಪಿಂಚಣಿ ಯೋಜನೆ! ಅರ್ಜಿ ಸಲ್ಲಿಸಿದವರಿಗೆ ಮಾತ್ರ

pension scheme updates

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ನೀವು ಸಹ ಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದರೆ ಮತ್ತು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ₹ 1,000 ರಿಂದ ₹ 5,000 ವರೆಗೆ ಪಿಂಚಣಿ ಪಡೆಯಲು ಬಯಸಿದರೆ, ನಾವು ನಿಮಗೆ ಅಟಲ್ ಪಿಂಚಣಿ ಯೋಜನೆ ಎಂಬ ವಿಮಾ ಯೋಜನೆಯನ್ನು ನೀಡುತ್ತಿದ್ದೇವೆ. ಈ ಲೇಖನದಲ್ಲಿ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತೇವೆ, ಇದಕ್ಕಾಗಿ ನೀವು ಈ ಲೇಖನವನ್ನು ಎಚ್ಚರಿಕೆಯಿಂದ ಓದಬೇಕು. ಅಟಲ್ ಪಿಂಚಣಿ ಯೋಜನೆ 2024 ಅಟಲ್ … Read more

ರೇಷನ್‌ ಕಾರ್ಡ್‌ದಾರರ ಕುಟುಂಬಕ್ಕೆ 5 ಲಕ್ಷ ಹಣ; ನಿಮ್ಮ ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ಸಾಥ್

Ayushman Bharat Yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಯಾಗಿದೆ. ಇದೆ ಕಾರಣಕ್ಕೆ ಹೊಸ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಜನರು ಕಾದು ಕುಳಿತಿದ್ದಾರೆ. ಈಗಾಗಲೇ ಸಲ್ಲಿಕೆ ಆಗಿರುವ ಸುಮಾರು ನಾಲ್ಕು ಲಕ್ಷ ಅರ್ಜಿಗಳಲ್ಲಿ ಒಂದಷ್ಟು ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ. ಇನ್ನೂ ಬಾಕಿ ಉಳಿದ ಮೂರು ಲಕ್ಷದಷ್ಟು ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ವಿತರಣೆ … Read more

ಆಧಾರ್ ಕಾರ್ಡ್‌ ವಿಳಾಸ ಬದಲಾವಣೆಗೆ ನೂತನ ವ್ಯವಸ್ಥೆ ಜಾರಿ.! ಗುರುತಿನ ಚೀಟಿ ಪ್ರಾಧಿಕಾರದ ಪ್ರಕಟಣೆ

aadhar card address change

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಆಧಾರ್ ಕಾರ್ಡನಲ್ಲಿ ತಪ್ಪಾದ ಮಾಹಿತಿ ಅಥವಾ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರವಾದಾಗ ನೀವು ವಿಳಾಸದ ವಿವರವನ್ನು ಬದಲಾವಣೆ ಮಾಡಲು ಸರಕಾರಿ ಕಚೇರಿ ಅಲೆದಾಡುವ ಅಗತ್ಯವಿಲ್ಲ ಈ ಸಮಸ್ಯೆಗೆ ಕೇಂದ್ರ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ನೂತನ ವಿಧಾನವನ್ನು ಪರಿಚಯಿಸಿದೆ. ಯಾವುದು ಆ ಯೋಜನೆ ಎಂದು ನಮ್ಮ ಲೇಖನದಲ್ಲಿ ತಿಳಿಯಿರಿ. ಪ್ರತಿಯೊಬ್ಬ ನಾಗರಿಕನಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿರುತ್ತದೆ. … Read more