rtgh

ದೇಶದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್!‌ ಇನ್ಮುಂದೆ 600 ರೂಪಾಯಿಗೆ ಸಿಗುತ್ತೆ LPG ಸಿಲಿಂಡರ್‌

LPG subsidy amount

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಬಡ ಕುಟುಂಬಗಳಿಗೆ ಅಗ್ಗದ ದರದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನೀಡುವಲ್ಲಿ ಇತರ ದೇಶಗಳಿಗೆ ಹೋಲಿಸಿದರೆ ಸರ್ಕಾರ ಪರಿಣಾಮಕಾರಿಯಾಗಿದೆ ಎಂದು ಹೇಳಿದರು. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ನೇಪಾಳ ಮತ್ತು ಶ್ರೀಲಂಕಾಗಳಲ್ಲಿ ಎಲ್‌ಪಿಜಿ ಬೆಲೆಗಳು ಭಾರತಕ್ಕಿಂತ ಹೆಚ್ಚು. ಕೇಂದ್ರ ಸರ್ಕಾರವು 2016 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು. ಅಂದಿನಿಂದ ಸುಮಾರು 10 ಕೋಟಿ ಗ್ರಾಹಕರು ಸೇರ್ಪಡೆಯಾಗಿದ್ದಾರೆ. ಈ ಯೋಜನೆಯಡಿ 75 ಲಕ್ಷ ಹೊಸ ಸಂಪರ್ಕಗಳಿಗೂ ಅನುಮೋದನೆ … Read more

ರೈತರಿಗೆ ಬಂಪರ್‌ ಸುದ್ದಿ.!! ಇಂತಹ ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಸರ್ಕಾರ ಸಿದ್ದ

Complete loan waiver of farmers

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಗಳು ದೇಶದ ಬೆನ್ನೆಲುಬಾಗಿರುವ ರೈತರ ಶ್ರೇಯೋಭಿವೃದ್ಧಿಗಾಗಿ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು ಪರಿಚಯಿಸುತ್ತದೆ. ಅದರಲ್ಲಿ ಮುಖ್ಯವಾಗಿ ರೈತರು ಬೆಳೆ ಬೆಳೆಯುವುದಕ್ಕಾಗಿ ಮಾಡಿದ ಸಾಲವನ್ನು ಮನ್ನಾ ಮಾಡುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಆದ್ರೆ ಕೆಲವು ರಾಜ್ಯಗಳಲ್ಲಿ ಈ ಸವಾಲುಗಳನ್ನು ಕೂಡ ಸರ್ಕಾರ ಎದುರಿಸುತ್ತಿದೆ ಎನ್ನುವುದು ಖುಷಿಯ ವಿಚಾರವಾಗಿದೆ. ಯಾಕೆಂದರೆ ಯಾವುದೇ ರಾಜ್ಯ ಇರಲಿ ರಾಜ್ಯದ ರೈತರ ಕಲ್ಯಾಣದ … Read more

ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ಪಟ್ಟಿ ಬಿಡುಗಡೆ.! ಅರ್ಹ ಫಲಾನುಭವಿಗಳಿಗೆ ಸಿಗುತ್ತೆ 600 ಕ್ಕೆ ಸಿಲಿಂಡರ್

lpg cylinder subsidy

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಮಹತ್ವ ಮಾಹಿತಿ ಬಂದಿದೆ ಈಗಾಗಲೇ ಉಜ್ವಲ ಯೋಜನೆಯಡಿ ಪ್ರತಿ ತಿಂಗಳು ಮನೆ ಬಳಕೆಗೆ 14 KG ತೂಕದ ಗ್ಯಾಸ್  ಸಿಲಿಂಡರ್ ನೀಡಲಾಗುತ್ತಿದ್ದು ಇದಕ್ಕೆ ಕೇಂದ್ರದಿಂದ ಸ್ವಲ್ಪ ಮಟ್ಟಿನ ಸಬ್ಸಿಡಿ ಕೂಡ ನೀಡಲಾಗುತ್ತಿದ್ದು ಇದರ ಬಗ್ಗೆ ಇನ್ನು ಹಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಇದೀಗ ಕೇಂದ್ರದಿಂದ ಸಬ್ಸಿಡಿ ಮೊತ್ತವನ್ನು ಮತ್ತಷ್ಟು ಏರಿಕೆ ಮಾಡಲಾಗಿದೆ ಹಾಗಾಗಿ ಈಗಾಗಲೇ … Read more

ತೈಲ ಕಂಪನಿಗಳಿಂದ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಭಾರೀ ಇಳಿಕೆ! ಇಂದಿನ ಬೆಲೆ ಇಲ್ಲಿದೆ ನೋಡಿ

petrol diesel today price

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪೆಟ್ರೋಲ್-ಡೀಸೆಲ್ ಬೆಲೆ ಇಂದು ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್-ಡೀಸೆಲ್ ದರಗಳನ್ನು ನವೀಕರಿಸುತ್ತವೆ. ಜಾಗತಿಕ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳ ಆಧಾರದ ಮೇಲೆ ಈ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಇಂದಿನ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.. ಇಂದಿಗೂ ಹಲವು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆ ಕಂಡು ಬರುತ್ತಿದೆ. ಇಂದು ನಿಮ್ಮ ನಗರದಲ್ಲಿ 1 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ … Read more

ಗೃಹಲಕ್ಷ್ಮಿಯರಿಗೆ ಪ್ರತಿ ತಿಂಗಳು ತಪ್ಪದೆ ಹಣ ಬೇಕಾ.?? ಹಾಗಾದ್ರೆ ಈ ಕೆಲಸ ಮಾಡಿ

gruha lakshmi scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯ ಇಂದು ಇತರ ರಾಜ್ಯಗಳಿಗೂ ಕೂಡ ಮಾದರಿಯಾಗಿದೆ. ಉದಾಹರಣೆಗೆ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿದ್ದು ಬೇರೆ ರಾಜ್ಯದ ಸರ್ಕಾರವೂ ಕೂಡ ಯೋಜನೆಗಳನ್ನು ಅನುಸರಿಸುತ್ತಿದೆ ಎನ್ನಬಹುದು. ವಿಧಾನಸಭಾ ಚುನಾವಣೆಗೆ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಘೋಷಿಸಿತ್ತು. ಅದೇ ಪ್ರಕಾರವಾಗಿ ಗೃಹಲಕ್ಷ್ಮಿ ಯೋಜನೆ ಹಾಗೂ ಇತರ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದವು. … Read more

ಯುವನಿಧಿ ಜೊತೆಗೆ ಬಂತು ಇನ್ನೊಂದು ಸ್ಕೀಮ್.! ಇದು ಕನ್ನಡಿಗರಿಗೆ ಮಾತ್ರ

Another scheme For Yuva Nidhi scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸ್ಟ್ಯಾಂಡಿಂಗ್ ಆರ್ಡರ್ ನಲ್ಲಿ ಬದಲಾವಣೆ ತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಯತ್ನಿಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ, ಗ್ಯಾರಂಟಿ ಯೋಜನೆಗಲ್ಲಿ ಯುವ ನಿಧಿ ಯೋಜನೆ ಕೂಡ ಒಂದು. ಈ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ವಾಸಿಸುತ್ತಿರುವ ನಿರುದ್ಯೋಗಿ ಯುವಕ ಯುವತಿಯರಿಗೆ ಎರಡು ವರ್ಷಗಳ ಕಾಲ ಉಚಿತವಾಗಿ ಧನ ಸಹಾಯ ಹಾಗೂ ನಿರುದ್ಯೋಗ ಭತ್ಯೆ ನೀಡಲು ಸರ್ಕಾರ ತೀರ್ಮಾನಿಸಿದೆ. ಯುವನಿಧಿ … Read more

ಆನ್ಲೈನ್‌ ಕಳ್ಳರಿದ್ದಾರೆ ಹುಷಾರ್.!!‌ ಈ ಮೆಸೇಜ್‌ ಬಂದ್ರೆ ಅಪ್ಪಿ ತಪ್ಪಿನು ಓಪನ್‌ ಮಾಡ್ಬೇಡಿ

Online fraud cases

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಗೂಗಲ್​ ಪೇ ಮತ್ತು ಫೋನ್​ ಪೇನಂತಹ ಯುಪಿಐ (ಯೂನಿಫೈಡ್​​ ಪೇಮೆಂಟ್​ ಇಂಟರ್​ಫೇಸ್​) ವೇದಿಕೆ ಮೂಲಕ ಜನರಿಗೆ ವಂಚನೆ ಮಾಡಲು ಕ್ರಿಮಿನಲ್​ಗಳು ಹೊಸ ಹೊಸ ತಂತ್ರವನ್ನು ರೂಪಿಸುತ್ತಿರುವುದು ಪೊಲೀಸ್​ ಅಧಿಕಾರಿಗಳ ಕಳವಳಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಮೂಲದ ಯುವತಿಯೊಬ್ಬಳು ಇನ್ನೇನು ವಂಚಕರ ಬಲೆಗೆ ಬೀಳುವಷ್ಟರಲ್ಲಿ ಬಚಾವ್​ ಆಗಿದ್ದಳು. ಎಲ್​ಐಸಿ ಹೆಸರಲ್ಲಿ ವಂಚಿಸುವ ಪ್ರಯತ್ನ ನಡೆದಿತ್ತು. ಯುವತಿಯ ತಂದೆಯಿಂದ ಫೋನ್​ ನಂಬರ್​ ಪಡೆದು ಆಕೆಗೆ ಕರೆ … Read more

Good News: ಮೋದಿ ಸರ್ಕಾರದಿಂದ ರೈತರಿಗಾಗಿ ಹೊಸ ಪ್ಲಾನ್.!!‌ ಅನ್ನದಾತರಿಗೆ ಗುಡ್‌ ನ್ಯೂಸ್

Mahatma Gandhi Rural Employment Guarantee Scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಈ ವರ್ಷ ಲೋಕಸಭೆಯ ಚುನಾವಣೆ ಇರುವುದರಿಂದ ಕೇಂದ್ರ ಸರ್ಕಾರ ಫೆಬ್ರವರಿ.1ರಂದು ಮಧ್ಯಂತರ ಬಜೆಟ್‌ ಮಾತ್ರ ಮಂಡಿಸಬಹುದು. ಆ ಬಳಿಕ ಮತ್ತೆ ಅಧಿಕಾರಕ್ಕೆ ಬರುವ ಸರ್ಕಾರಕ್ಕೆ ಜೂನ್ ಅಥವಾ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಅವಕಾಶವಿರುತ್ತದೆ. ಆದ್ರೆ ಇದು ಚುನಾವಣಾ ವರ್ಷವಾಗಿರುವುದರಿಂದ ಮಧ್ಯಂತರ ಬಜೆಟ್ ಕೂಡ ಜನಪ್ರಿಯವಾಗಲು ಈ ಯೋಜನೆಯನ್ನು ಯೋಜಿಸಲಾಗಿದೆ. ಇದರ ಭಾಗವಾಗಿ ವಿತ್ತ ಸಚಿವೆಯಾದ ನಿರ್ಮಲಾ ಸೀತಾರಾಮನ್ ಗ್ರಾಮೀಣ ಆರ್ಥಿಕತೆಯನ್ನು … Read more

ಕಾರ್ಮಿಕ ವಿದ್ಯಾರ್ಥಿವೇತನ: ಎಲ್ಲರಿಗೂ ಸರ್ಕಾರದಿಂದ ₹35,000 ಉಚಿತ.! ಬೇಗನೆ ಅಪ್ಲೇ ಮಾಡಿ

labour scholarship kannada

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕಾರ್ಮಿಕ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿಗಳು ಪ್ರಾರಂಭವಾಗಿವೆ, ಇದಕ್ಕಾಗಿ ಅಧಿಸೂಚನೆ ಹೊರಡಿಸಿದ ನಂತರ, ಯಾವುದೇ ಬಡ ವ್ಯಕ್ತಿಯು ಅರ್ಜಿ ಸಲ್ಲಿಸಬಹುದು, 6 ನೇ ತರಗತಿಯ ನಂತರ ಯಾವುದೇ ತರಗತಿಯಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ 35000 ರೂ.ಗಳ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಬಡ ವಿದ್ಯಾರ್ಥಿಗಳು ಶಾಲೆಗಳಲ್ಲಿ ಹಣದ ಬೆಲೆಗಿಂತ ಮುಂದೆ ಹೋಗುವುದಿಲ್ಲ, ಆದರೆ … Read more

ಮಹಿಳೆಯರಿಗೆ ಬಂಪರ್‌ ಸುದ್ದಿ.! ಇನ್ಮುಂದೆ ಗ್ಯಾಸ್‌ ಕನೆಕ್ಷನ್‌ ಸಂಪೂರ್ಣ ಉಚಿತ; ಇಲ್ಲಿಂದಲೇ ಅಪ್ಲೇ ಮಾಡಿ

gas connection is completely free

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಬಹಳ ಫೇಮಸ್ ಆಗಿದೆ ಎಂದೇ ಹೇಳಬಹುದು. ಈ ಯೋಜನೆಯಿಂದಾಗಿ ಲಕ್ಷಾಂತರ ಕುಟುಂಬಗಳು ಮನೆಯಲ್ಲಿ ತಮ್ಮದೆ ಓಲೆಯಲ್ಲಿ ಅಡುಗೆ ಮಾಡಿಕೊಳ್ಳುವಂತೆ ಆಗಿದೆ. ಅದರಲ್ಲಿಯೂ ಮುಖ್ಯವಾಗಿ ಮಹಿಳೆಯರು ಹೆಚ್ಚು ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎನ್ನುವುದು ಸರ್ಕಾರದ ಅರಿವಿಗೆ ಬಂದಿದೆ, ಈ ಯೋಜನೆಯ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಇತ್ತೀಚಿನ … Read more