rtgh

ರಾಜ್ಯದ ಎಲ್ಲಾ ರೈತರ ಸಾಲ ಮನ್ನಾ! ಮುಖ್ಯಮಂತ್ರಿಯವರ ಅಧಿಕೃತ ಘೋಷಣೆ

Farmers loan waiver

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದ ರೈತರಿಗೆ ಸಾಲದಿಂದ ಮುಕ್ತಿ ನೀಡಲು ಸರ್ಕಾರ ರೈತ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರವು ಎಲ್ಲಾ ಅರ್ಹ ರೈತರ ಪಟ್ಟಿಯನ್ನು ಹಂತಹಂತವಾಗಿ ಬಿಡುಗಡೆ ಮಾಡುತ್ತದೆ. ರಾಜ್ಯದ ಎಲ್ಲಾ ರೈತರು ತಮ್ಮ ಸಾಲ ಮನ್ನಾ ಸ್ಥಿತಿ ಅಥವಾ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಲು ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಈ ರೈತ ಸಾಲ ಪರಿಹಾರ ಪಟ್ಟಿಯಲ್ಲಿ ಹೆಸರು ಬರುವ ರೈತರ ಸಾಲವನ್ನು … Read more

ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡ್ತಿರೋ ರೈತರಿಗೆ ಬಿಗ್‌ ಶಾಕ್! ಸರ್ಕಾರದಿಂದ ಕ್ರಮ

government land update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದ ಅನೇಕ ಭಾಗಗಳಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು, ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿಯಲ್ಲಿ ರೈತರು ತೊಡಗಿದ್ದಾರೆ. ಕೆಲವರು 1, 2 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡ್ತಿದ್ರೆ ಮತ್ತೆ ಕೆಲವರು 3 ಅಥವಾ ಅದಕ್ಕಿಂತ ಹೆಚ್ಚು ಎಕರೆ ಸರ್ಕಾರಿ ಭೂಮಿಯಲ್ಲಿ ಕೃಷಿ ನಡೆಸುತ್ತಿದ್ದಾರೆ. ಇಂತಹ ರೈತರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ 3 ಎಕರೆಗಿಂತ ಹೆಚ್ಚು ಅರಣ್ಯ ಭೂಮಿ ಒತ್ತುವರಿ … Read more

ಮದ್ಯ ಪ್ರಿಯರಿಗೆ ಶಾಕ್‌ ಮೇಲೆ ಶಾಕ್.!!‌ ನಿಮ್ಮ ಹಾಟ್ ಫೆವರೇಟ್‌ ಬ್ಯ್ರಾಂಡ್‌ ಇನ್ನೂ ದುಬಾರಿ

Hot favorite Brand is still expensive

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಈಗಾಗಲೇ ಶೇಕಡ 17 ರಷ್ಟು ಓವರ್ ಆಲ್ ಮದ್ಯದ ದರ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರವನ್ನು ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ಪಾದನ ಕಂಪನಿಗಳು ಒಂದು ಕ್ವಾಟರ್​ಗೆ ಇಪ್ಪತ್ತ ರಿಂದ ಮೂವತ್ತು ರೂಪಾಯಿ ಏರಿಕೆಯಾಗಿವೆ. ಹೊಸ ವರ್ಷದಂದು ಬರೋಬ್ಬರಿ 193 ಕೋಟಿಗೂ ಹೆಚ್ಚು ಆದಾಯಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆಯು ಎಣ್ಣೆ … Read more

ಎಲ್ಲಾ ಕಾರ್ಮಿಕರಿಗು ಸಿಗುತ್ತೆ ರೂ. 4 ಲಕ್ಷ.! ಇಲಾಖೆಯಿಂದ ಅರ್ಜಿ ಆಹ್ವಾನ.! ಆಸಕ್ತರು ಕೂಡಲೇ ನೋಂದಾಯಿಸಿ

gig workers insurance

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ವೃತಿಜೀವನದಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ & ಅವರ ಕುಟುಂಬಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೆರವಾಗಲು ಕಾರ್ಮಿಕ ಇಲಾಖೆಯಿಂದ ಹಲವು ವಿಮಾ ಯೋಜನೆಗಳು ಜಾರಿಗೆ ತರಲಾಗಿದೆ, ಇವುಗಳ ಪೈಕಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ 2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆದಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪಡೆಯುವುದು ಹೇಗೆ ಎಂದು ನಮ್ಮ ಲೇಖನದಲ್ಲಿ ತಿಳಿಯಿರಿ. ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ ಡೆಲಿವರಿ … Read more

ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರು! ಈ ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಣೆ

karnataka rain alert

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಿಗೆ ‘ಯೆಲ್ಲೋ’ ಅಲರ್ಟ್ ಘೋಷಿಸಲಾಗಿದೆ. ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ವಾಯುಭಾರ ಕುಸಿತ ದಿಂದಾಗಿ ಪೂರ್ವಕ್ಕೆ ಮೋಡ ಚಲನೆ ಯಾಗುತ್ತಿದೆ. … Read more

ಇವರೇ ನೋಡಿ ಬಿಗ್‌ ಬಾಸ್‌ ಸೀಸನ್‌-10 ರ ವಿನ್ನರ್; ಫಿನಾಲೆಗೂ ಮುನ್ನವೇ ಹೆಸರು ಲೀಕ್!

bigg boss season 10 kannada winner

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಬಿಗ್‌ ಬಾಸ್‌ ಸೀಸನ್‌ 10 ಸಾಕಷ್ಟು ಕುತೂಹಲವನ್ನು ಮೂಡಿಸಿದ್ದು ಈಗ ಯಾರು ಗೆಲ್ಲಲಿದ್ದಾರೆ ಎಂಬ ಬಗ್ಗೆ ಮಾಹಿತಿಯನ್ನು ಹೊರ ಹಾಕಲಾಗಿದೆ ಯಾರು ಈ ಸೀಸನ್‌ ವಿನ್ನರ್‌ ಫಿನಾಲೆಗೂ ಮುನ್ನವೆ ವಿನ್ನರ್‌ ಹೆಸರು ವೈರಲ್.‌ ಯಾರು ಅವರು ಎಂದು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ರ ಮಹಿಳಾ ಸ್ಪರ್ಧಿ ಗೆಲ್ಲಬಹುದೆಂಬುದು ಅನೇಕರ ಲೆಕ್ಕಾಚಾರ. ಬಿಗ್‌ … Read more

ನೀರಾವರಿ ಸೌಲಭ್ಯಕ್ಕೆ ಕೃಷಿ ಭಾಗ್ಯ ಯೋಜನೆ ಜಾರಿ.! 90% ವರೆಗೆ ಸಬ್ಸಿಡಿ

krishi bhagya scheme karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ವಿಶೇಷವಾದ ಅನುದಾನ ಮೀಸಲಿಟ್ಟ ರಾಜ್ಯ ಸರ್ಕಾರ, ಇದೀಗ ಮಳೆಯಾಶ್ರಿತ ರೈತರ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ. ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ 6 ಪ್ರಮುಖ ಘಟಕಗಳ ಮೂಲಕ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ನಿರ್ಧರವನ್ನು ಮಾಡಿದೆ. ಕೃಷಿ ಭಾಗ್ಯ ಯೋಜನೆಯಡಿ … Read more

ಹೊಸ ವರ್ಷದ ಆರಂಭದಲ್ಲೇ ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ!

Gas cylinder and petrol diesel price reduction

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಇದೀಗ ಎಲ್ಲಾ ಜನಸಾಮಾನ್ಯರಿಗೆ ಬಿಗ್ ರಿಲೀಫ್ ಸಿಗಲಿದೆ, ಪೆಟ್ರೋಲ್ ಡೀಸೆಲ್ ಮತ್ತು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ, ಈಗ ನಿಮಗೆ ಇಷ್ಟು ರೂಪಾಯಿಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲ್ ಡೀಸೆಲ್ ಸಿಗಲಿದೆ. ನೀವೆಲ್ಲರೂ ಭಾರತದ ನಿವಾಸಿಗಳಾಗಿದ್ದರೆ, ನೀವೆಲ್ಲರೂ ತಿಳಿದುಕೊಳ್ಳುವುದು ಬಹಳ ಮುಖ್ಯ. ಏಕೆಂದರೆ ಈ ಏರುತ್ತಿರುವ ಹಣದುಬ್ಬರದ ದೃಷ್ಟಿಯಿಂದ, ಎಲ್ಲಾ ಜನರಿಗೆ ಪರಿಹಾರದ ಸುದ್ದಿ ಸಿಗುತ್ತದೆ. ಈ … Read more

ಸರ್ಕಾರಿ ನೌಕರರಿಗೆ ಬಂಪರ್! ತುಟ್ಟಿಭತ್ಯೆಯಲ್ಲಿ ನಿರೀಕ್ಷೆಗೂ ಮೀರಿದ ಹೆಚ್ಚಳ

da hike new update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ವರ್ಷದಲ್ಲಿ ಇನ್ನಷ್ಟು ದೊಡ್ಡ ಉಡುಗೊರೆ ಸಿಗಲಿದೆ. ಹೊಸ ವರ್ಷದ ಆರಂಭದೊಂದಿಗೆ, ಅವರ ತುಟ್ಟಿಭತ್ಯೆಯನ್ನು ಶೇಕಡಾ 50 ಕ್ಕೆ ದೃಢಪಡಿಸಲಾಗಿದೆ. ಈಗ ನಾವು ಪ್ರಯಾಣ ಭತ್ಯೆ ಮತ್ತು ಎಚ್‌ಆರ್‌ಎಯಲ್ಲಿ ಜಿಗಿತವನ್ನು ಸಹ ನೋಡಬಹುದು. ಇದರ ಕುರಿತಾದ ಇನ್ನಷ್ಟು ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಕೇಂದ್ರ ನೌಕರರಿಗೆ ಹೊಸ ವರ್ಷದ ಆರಂಭವೇ ಸ್ಫೋಟಕವಾಗಿದೆ. ಈಗ ಅವರಿಗೆ ಅಪಾರ ಸಂತೋಷ ಕಾದಿದೆ. ಕೇಂದ್ರ ನೌಕರರ ತುಟ್ಟಿ … Read more