rtgh

ವಸತಿ ಯೋಜನೆಯಡಿ‌ ಸಿಗಲಿದೆ 1 ಲಕ್ಷಕ್ಕೆ ಮನೆ.! ಇಲ್ಲಿದೆ ಅರ್ಜಿ ಸಲ್ಲಿಸಲು ಬೇಕಾದ ವೆಬ್‌ಸೈಟ್‌ ಲಿಂಕ್

rajiv gandhi housing corporation

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ವಸತಿ ಯೋಜನೆ ಅಡಿಯಲ್ಲಿ 52,189 ಮನೆಗಳು ನಿರ್ಮಾಣಗೊಳ್ಳುತಿದ್ದು ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಯಿರಿ. ಈ ಕುರಿತು ಸರ್ಕಾರದ ವಾರ್ತಾ ಇಲಾಖೆಯ ಎಕ್ಸಾ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು ಒಟ್ಟು ಮನೆ ನಿರ್ಮಾಣಕ್ಕೆ 7.5 ಲಕ್ಷ … Read more

ಅನ್ನಭಾಗ್ಯ ಯೋಜನೆ ಹಣ ಖಾತೆಗೆ ಬಂದಿಲ್ವಾ? ರೇಷನ್ ಕಾರ್ಡ್‌ ನಂಬರ್ ಬಳಸಿ ಹೀಗೆ ಚೆಕ್‌ ಮಾಡಿ

anna bhagya scheme dbt status check

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರೇಷನ್ ಕಾರ್ಡ ನಂಬರ್ ಬಳಸಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್ ತಿಂಗಳ ಅಕ್ಕಿ ಹಣ ಎಷ್ಟು ಬರುತ್ತದೆ & ಈ ಕುರಿತು ಅನೇಕ ಮಾಹಿತಿಯನ್ನು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್‌ ಮೂಲಕ ತಿಳಿಯುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಯಿರಿ. ರೇಷನ್ ಕಾರ್ಡ್‌ ನಂಬರ್ ಬಳಸಿ ಹಣ ಬಂದಿರುವುದನ್ನು ಚೆಕ್‌ ಮಾಡುವುದು ಹೇಗೆ? ಪಡಿತರ ಚೀಟಿ ಹೊಂದಿರುವ ಗ್ರಾಹಕರು ಆಹಾರ ಇಲಾಖೆಯ ಈ ಅಧಿಕೃತ … Read more

ಮದ್ಯ ಪ್ರಿಯರಿಗೆ ನೆಮ್ಮದಿಯ ನಿಟ್ಟುಸಿರು.! ಎಣ್ಣೆ ಇನ್ಮೇಲೆ ಸಿಕ್ಕಾಪಟ್ಟೆ ಅಗ್ಗ

alcohol price announce

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್​​.ಬಿ.ತಿಮ್ಮಾಪುರ ಸ್ಪಷ್ಟನೆ ನೀಡಿದ್ದಾರೆ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್​​ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದರು. ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟನೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ … Read more

ನಕಲಿ ವೈದ್ಯರಿಗೆ ಹೊಸ ಗಂಡಾಂತರ.!! ಸರ್ಕಾರದಿಂದ ಬಂತು ಖಡಕ್‌ ವಾರ್ನಿಂಗ್

warning from government to fake doctors

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, “ಅರ್ಹತೆ ಇಲ್ಲದಿದ್ದರೂ ಕೂಡ ವೈದ್ಯರು ಎನ್ನುವ ರೀತಿಯಲ್ಲಿ ಬಿಂಬಿಸಿಕೊಂಡು ಗ್ರಾಮೀಣ ಜನರನ್ನು ವಂಚಿಸುತ್ತಿರುವವರಿಗೆ ಇಂದು ಅಂತ್ಯ ಹಾಡಲು ಇದು ಸಕಾಲ” ಎಂದು ಈಚೆಗೆ ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ವು, ಪ್ಯಾರಾ ಮೆಡಿಕಲ್ ಕೋರ್ಸ್‌ ಮಾಡಿ ಖಾಸಗಿ ವೈದ್ಯಕೀಯ ಸೇವೆ ಮುಂದುವರಿಸಲು ಪರವಾನಗಿ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ. … Read more

ಕೆಸಿಸಿ ರೈತರ ಸಂಪೂರ್ಣ ಸಾಲ ಮನ್ನಾ! ಈ ಲಿಸ್ಟ್‌ನಲ್ಲಿ ನಿಮ್ಮ ಹೆಸರಿದ್ಯಾ ಚೆಕ್‌ ಮಾಡಿ

kcc loan waiver new list

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರೈತರ ಸಾಲ ಮನ್ನಾ ಆರ್ಥಿಕ ಬೆಂಬಲ ಮಾತ್ರವಲ್ಲ, ಇದು ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತದೆ. ರೈತರ ಸಾಲ ಮನ್ನಾ ನಿಜವಾಗಿಯೂ ಕೃಷಿಗೆ ವರದಾನವಾಗಿದೆ. ರೈತರ ಮೇಲಿನ ಸಾಲದ ಹೊರೆಯಿಂದ ಸರಿಯಾಗಿ ಕೃಷಿ ಮಾಡಲು ಸಾಧ್ಯವಾಗದೆ ಕೆಲವೊಮ್ಮೆ ಸಾಲದ ಸುಳಿಯಲ್ಲಿ ಬೇಸತ್ತು ಅಪಾಯಕಾರಿ ಹೆಜ್ಜೆಗಳನ್ನೂ ಇಡುತ್ತಾರೆ. ಹಾಗಾಗಿ ರೈತರ ಸಾಲ ಮನ್ನಾ ಮುಂತಾದ ಯೋಜನೆಗಳನ್ನು ಸರಕಾರ ನಡೆಸುತ್ತಿದೆ. ಇದು ರಾಜ್ಯದ ಎಲ್ಲಾ ಅರ್ಹ ರೈತರಿಗೆ ಪ್ರಯೋಜನವನ್ನು ನೀಡುತ್ತಿದೆ. ರಾಜ್ಯದ ರೈತರನ್ನು … Read more

ಯುವನಿಧಿ ಯೋಜನೆಗೆ ಸುಳ್ಳು ಮಾಹಿತಿ ನೀಡಿದ್ರೆ ಎಚ್ಚರ! ನಿಮ್ಮ ವಿರುದ್ಧ ಕೇಸ್ ಫಿಕ್ಸ್

yuva nidhi scheme scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾಗಿ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಡಿ.26 ರಿಂದಲೇ ನೋಂದಣಿ ಆರಂಭಗೊಂಡಿದೆ. ಹೀಗೆ ಯೋಜನೆಗೆ ನೋಂದಾಯಿಸಿಕೊಂಡಂತ ಡಿಪ್ಲೋಮಾ, ಪದವೀಧರರಿಗೆ ಇನ್ನೆರಡೇ ವಾರದಲ್ಲಿ ಖಾತೆಗೆ ಹಣ ಜಮಾ ಆಗಲಿದೆ. ಆದರೆ ಯೋಜನೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಗಾಗಿದೆ. ರಾಜ್ಯಾದ್ಯಂತ 5,29,123 ಪದವೀಧರರು ಮತ್ತು ಡಿಪ್ಲೊಮಾ ಶಿಕ್ಷಣ ಪಡೆದಿರುವರು ಇದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಂಕಿ-ಅಂಶಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರ … Read more

ವಯಸ್ಸಾದವರಿಗೆ ಸರ್ಕಾರದ ಹೊಸ ಪಿಂಚಣಿ ಯೋಜನೆ! ಅರ್ಜಿ ಸಲ್ಲಿಸಿದವರಿಗೆ ಮಾತ್ರ

pension scheme updates

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ನೀವು ಸಹ ಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದರೆ ಮತ್ತು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ₹ 1,000 ರಿಂದ ₹ 5,000 ವರೆಗೆ ಪಿಂಚಣಿ ಪಡೆಯಲು ಬಯಸಿದರೆ, ನಾವು ನಿಮಗೆ ಅಟಲ್ ಪಿಂಚಣಿ ಯೋಜನೆ ಎಂಬ ವಿಮಾ ಯೋಜನೆಯನ್ನು ನೀಡುತ್ತಿದ್ದೇವೆ. ಈ ಲೇಖನದಲ್ಲಿ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತೇವೆ, ಇದಕ್ಕಾಗಿ ನೀವು ಈ ಲೇಖನವನ್ನು ಎಚ್ಚರಿಕೆಯಿಂದ ಓದಬೇಕು. ಅಟಲ್ ಪಿಂಚಣಿ ಯೋಜನೆ 2024 ಅಟಲ್ … Read more

ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ.!! ಪಿಯು, ಎಸ್‌ಎಸ್‌ಎಲ್‌ಸಿ ಓದುವವರಿಗೆ ಸರ್ಕಾರದಿಂದ ಹಣ ಸಹಾಯ; ಇಂದೇ ಅಪ್ಲೇ ಮಾಡಿ

scholarship schemes

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಉನ್ನತ ಅಭ್ಯಾಸಕ್ಕೆ ಅಥವಾ ಅವರ ಕನಸನ್ನು ನನಸಾಗಿಸಿಕೊಳ್ಳುವಂತಹ ಓದಿಗೆ ವಿದ್ಯಾರ್ಥಿ ವೇತನಗಳು ಬಹಳ ಸಹಾಯಕಾರಿಯಾಗಿವೆ. ಬೇರೆ ಬೇರೆ ಕಂಪನಿಗಳು ಮತ್ತು ಸರ್ಕಾರದ ಕೆಲವು ಯೋಜನೆಗಳ ಮೂಲಕ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವರ್ಷವಿಡಿ ಓದುವುದಕ್ಕೆ ಅನುಕೂಲವಾಗುವಂತೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಇದೀಗ ಹಿಂದುಳಿದ ಸಮಾಜದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಕೋರ್ಸ್ಗಳನ್ನು ತೆಗೆದುಕೊಳ್ಳಲು ಈ ವಿದ್ಯಾರ್ಥಿ ವೇತನ … Read more

ರೇಷನ್‌ ಕಾರ್ಡ್‌ದಾರರ ಕುಟುಂಬಕ್ಕೆ 5 ಲಕ್ಷ ಹಣ; ನಿಮ್ಮ ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ಸಾಥ್

Ayushman Bharat Yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಯಾಗಿದೆ. ಇದೆ ಕಾರಣಕ್ಕೆ ಹೊಸ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಜನರು ಕಾದು ಕುಳಿತಿದ್ದಾರೆ. ಈಗಾಗಲೇ ಸಲ್ಲಿಕೆ ಆಗಿರುವ ಸುಮಾರು ನಾಲ್ಕು ಲಕ್ಷ ಅರ್ಜಿಗಳಲ್ಲಿ ಒಂದಷ್ಟು ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ. ಇನ್ನೂ ಬಾಕಿ ಉಳಿದ ಮೂರು ಲಕ್ಷದಷ್ಟು ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ವಿತರಣೆ … Read more

ಹೊಸ ವರ್ಷದ‌ ಎಣ್ಣೆ ಎಪೆಕ್ಟ್!! ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ

New Year Liquor Sale

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ ನಡೆಸಲ್ಪಡುವ ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ (MSIL) ಔಟ್‌ಲೆಟ್‌ಗಳು ಹೊಸ ವರ್ಷದ ಮುನ್ನಾದಿನದಂದು ಮದ್ಯದ ಮಾರಾಟದಿಂದ ₹ 18.85 ಕೋಟಿಗಳಷ್ಟು ಆದಾಯವನ್ನು ವರದಿ ಮಾಡಿದೆ. ಹಿಂದಿನ ವರ್ಷದ ಡಿಸೆಂಬರ್ 31 ಕ್ಕೆ ಹೋಲಿಸಿದರೆ ₹ 4.34 ಕೋಟಿ ಆದಾಯದಲ್ಲಿ ಏರಿಕೆ ಕಂಡಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ, ಅವರು ₹ 14.51 ಕೋಟಿಗೆ ಸಮಾನವಾದ ಮಾರಾಟವನ್ನು ಮಾಡಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಕರ್ನಾಟಕದ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) … Read more