rtgh

ರೈತರಿಗೆ ಬಂಪರ್‌ ಸುದ್ದಿ.!! ಇವರಿಗೆ ಸರ್ಕಾರಿ ಭೂಮಿ ಮಂಜೂರು; ನೀವು ಇಂದೇ ಚೆಕ್‌ ಮಾಡಿ

government land allotment karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ನಮ್ಮ ರಾಜ್ಯದ ಕರಾವಳಿ ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರದೇಶ ಕಾಡಿನಿಂದ ಆವೃತವಾಗಿದೆ. ಇಲ್ಲಿ ತಲತಲಾಂತರದಿಂದ ಜನರು ತಮ್ಮ ಜೀವನ ನಡೆಸುವ ಸಲುವಾಗಿ ಅರಣ್ಯ ಒತ್ತುವರಿ ಮಾಡಿಕೊಂಡು ತೋಟಗಳಾಗಿ ಪರಿವರ್ತಿಸಿ ಅಡಿಕೆ, ತೆಂಗು, ಬಾಳೆ, ಕಾಳುಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಜೀವನ ಕಟ್ಟಿಕೊಂಡಿದ್ದಾರೆ. ಇಷ್ಟಾದರೂ ಜಮೀನು ಅತಿಕ್ರಮಣ ಆಗಿರುವುದರಿಂದ ಅವರ ಹೆಸರಿನಲ್ಲಿ ಇಲ್ಲ. ಹಾಗಾಗಿ ಅತಿಕ್ರಮಣ ಮಾಡಿದ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಡಿ … Read more