rtgh

ಹಿರಿಯರಿಗೆ ಬಂಪರ್‌ ಕೊಡುಗೆ.!! ಈ ರೀತಿ ಮಾಡಿದ್ರೆ ಪ್ರತಿ ತಿಂಗಳು ನಿಮ್ಮದಾಗಲಿದೆ ಈ ಹಣ; ನೀವು ಚೆಕ್‌ ಮಾಡಿ

pension scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಮುಂಬರುವ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶಿಕ್ಷಕರ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸುವ ಭರವಸೆ ಇದೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮೈಸೂರು ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಹೇಳಿದ್ದಾರೆ. ಶಿಕ್ಷಕರ ಬೇಡಿಕೆಗಳನ್ನು ಕಾಂಗ್ರೆಸ್ ಈಡೇರಿಸಲಿದೆ ಎಂದು ಮುಖಂಡರು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಮಂಜುನಾಥ್ ಮಾತನಾಡಿ, ”ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿಯನ್ನು ಮುಂದುವರಿಸಬೇಕು ಎಂಬುದು ಶಿಕ್ಷಕರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ. ಕಾಂಗ್ರೆಸ್ … Read more