rtgh

ಪ್ರತಿ ಮನೆಯ ಛಾವಣಿಯ ಮೇಲೆ ಉಚಿತ ಸೌರ ಫಲಕ! ಮನೆ ಮನೆಗೂ ಸಿಗಲಿದೆ ಬೆಳಕು

free solar panel scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಉಚಿತ ಸೋಲಾರ್ ಪ್ಯಾನಲ್ ಯೋಜನೆಯು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ ಯೋಜನೆಯಾಗಿದೆ, ಇದರ ಅಡಿಯಲ್ಲಿ ಯಾರಾದರೂ ಅರ್ಜಿ ಸಲ್ಲಿಸಬಹುದು, ಸ್ವಂತವಾಗಿ ಸಾಕಷ್ಟು ಭೂಮಿಯನ್ನು ಹೊಂದಿರುವವರು, ಆ ವ್ಯಕ್ತಿಯು ಮೂರು, ನಾಲ್ಕು ಅಥವಾ ಐದು ಕಿಲೋವ್ಯಾಟ್‌ಗಳ ಸೌರ ಫಲಕಗಳನ್ನು ಸ್ಥಾಪಿಸಬಹುದು. ಉಚಿತ ಸೌರ ಯೋಜನೆ ಮೂಲಕ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಹುತೇಕ ಉಚಿತವಾಗಿ ಸೌರ ಫಲಕಗಳನ್ನು ಅಳವಡಿಸಲು ಜನರನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದರಿಂದ ಹೆಚ್ಚು ಹೆಚ್ಚು ಜನರು ಉಚಿತ … Read more

‘ಮನೆ ಬಾಗಿಲಿಗೆ ಬಂತು ಸರ್ಕಾರ’: ಹೊಸ ಕಾರ್ಯಕ್ರಮಕ್ಕೆ ಚಾಲನೆ!

JanaSpandana program

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಜನರ ಸಂಕಷ್ಟಗಳನ್ನು ಪರಿಹಾರಿಸುವುದಕ್ಕಾಗಿ ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಜನಸ್ಪಂದನ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಜನರಿಂದ 3 ಸಾವಿರಕ್ಕೂ ಅಧಿಕ ದೂರುಗಳು ಬಂದಿವೆ. ಸಮಸ್ಯೆಗಳ ಸರಮಾಲೆ ಹೊತ್ತು ಮೂರು ಸಾವಿರಕ್ಕೂ ಅಧಿಕ ಜನರು ಬಂದಿದ್ದರು. ಟೋಕನ್ ಪಡೆದ ಒಬ್ಬೊಬ್ಬರನ್ನೇ ತಮ್ಮ ಬಳಿ ಕರೆದ ಡಿಕೆ ಶಿವಕುಮಾರ್​ ಅವರು ಅಹವಾಲು … Read more

ಸಿದ್ದರಾಮಯ್ಯ ಸರ್ಕಾರಕ್ಕೆ ಅಕ್ಕಿ ಸಿಗುತ್ತಿಲ್ಲ: ನಗದು ಜಮಾ ಯೋಜನೆ ಮುಂದುವರಿಕೆ!

anna bhagya yojana update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕ ಕಾಂಗ್ರೆಸ್ ಸರ್ಕಾರವು ತನ್ನ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಪೂರ್ಣ ಪ್ರಮಾಣದಲ್ಲಿ ಜನರಿಗೆ ನೀಡಲು ಆಗುತ್ತಿಲ್ಲ. ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಹಲವು ರಾಜ್ಯಗಳಲ್ಲಿ ಅಕ್ಕಿ ಉತ್ಪಾದನೆ ಕಡಿಮೆಯಾಗಿರುವುದರಿಂದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ತನ್ನ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಪೂರ್ಣ ಪ್ರಮಾಣದಲ್ಲಿ ಜನರಿಗೆ ನೀಡಲು ಆಗುತ್ತಿಲ್ಲ. ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡುವ … Read more

ಕೇಂದ್ರದಿಂದ ಭರ್ಜರಿ ಕೊಡುಗೆ.!! ಈ ಜನರಿಗೆ ಮಾತ್ರ 1 ಲಕ್ಷ 20 ಸಾವಿರ ರೂ. ನೀವು ಇಲ್ಲಿಂದ ಅಪ್ಲೇ ಮಾಡಿ

pradhan mantri awas yojana list

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಕಾಲಕಾಲಕ್ಕೆ ಸವಲತ್ತುಗಳನ್ನು ನೀಡಲಾಗುತ್ತಿದೆ.ಇತ್ತೀಚೆಗೆ ಆರ್ಥಿಕವಾಗಿ ದುರ್ಬಲ ನಾಗರಿಕರ ಖಾತೆಗೆ ಶಾಶ್ವತ ಮನೆ ನಿರ್ಮಾಣಕ್ಕಾಗಿ ಹಣವನ್ನು ಕಳುಹಿಸಲಾಗಿದೆ. ಕಳುಹಿಸಬೇಕಾದ ಮೊತ್ತ ಹಣವನ್ನು ನೇರವಾಗಿ ನಾಗರಿಕರ ಖಾತೆಗಳಿಗೆ ಕಳುಹಿಸಲಾಗಿದೆ. ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನವನ್ನು ಸಹ ಪಡೆಯಲಿದ್ದರೆ, ಇಂದಿನ ಮಾಹಿತಿಯು ನಿಮಗೆ ಪ್ರಮುಖ ಮಾಹಿತಿಯಾಗಿದೆ. ಇಂದು ಈ ಲೇಖನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎಷ್ಟು … Read more

ಇಂದಿನಿಂದ ಈ ಹಣಕಾಸು ನಿಯಮಗಳ ಬದಲಾವಣೆ! ಜನರ ಮೇಲೆ ದುಷ್ಪರಿಣಾಮ

Change in financial rules

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಪ್ರತಿ ತಿಂಗಳ ಮೊದಲ ದಿನದಂದು, ಕೆಲವು ಹೊಸ ನಿಯಮಗಳು ಜಾರಿಗೆ ಬರುತ್ತವೆ. ಇವು ಸಾಮಾನ್ಯ ವ್ಯಕ್ತಿಯ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುವುದರಿಂದ, ತಿಂಗಳ ಮೊದಲ ದಿನದಂದು ಯಾವ ನಿಯಮಗಳು ರೂಪುಗೊಳ್ಳುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಈ ಪ್ರಮುಖ ನಿಯಮಗಳು ಇಂದು ರಾತ್ರಿಯಿಂದ ಬದಲಾಗುತ್ತವೆ. ಜನವರಿ 2024 ರಿಂದ ಪ್ರಾರಂಭವಾಗುವ ಕೆಲವು ಹೊಸ ನಿಯಮಗಳು ಇಲ್ಲಿವೆ: ಸಿಮ್ ಕಾರ್ಡ್‌ಗಳಿಗಾಗಿ ಪೇಪರ್‌ಲೆಸ್ ಕೆವೈಸಿ: ಹೊಸ ವರ್ಷದ … Read more

LPG ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ! ಗ್ಯಾಸ್ ಸಿಲಿಂಡರ್‌ ಬೆಲೆ ಮತ್ತಷ್ಟು ಇಳಿಕೆ

lpg price down

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ವರ್ಷದ ಮೊದಲ ದಿನವೇ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆ ಕುರಿತು ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ಒಂದು ತಿಂಗಳಲ್ಲಿ ಇದು ಎರಡನೇ ಕಡಿತವಾಗಿದೆ… ಹೊಸ ವರ್ಷದ ಮೊದಲ ದಿನವೇ ಜನರಿಗೆ ಭರ್ಜರಿ ಗಿಫ್ಟ್ ನೀಡಿವೆ ಸರ್ಕಾರಿ ತೈಲ ಮತ್ತು ಅನಿಲ ಕಂಪನಿಗಳು. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆ ಕುರಿತು ಸರ್ಕಾರಿ ತೈಲ ಕಂಪನಿಗಳು ಮಾಹಿತಿ ನೀಡಿವೆ. ಈ ಮೂಲಕ ಒಂದು ತಿಂಗಳಲ್ಲಿ ಎರಡನೇ … Read more

ವರ್ಷಾರಂಭದಲ್ಲೇ ಸಿಕ್ತು ಗುಡ್‌ ನ್ಯೂಸ್.!‌ ಸರ್ಕಾರದಿಂದ ಹೊಸ ರೇಷನ್‌ ಕಾರ್ಡ್‌ ವಿತರಣೆ

New Ration Card Issued by Govt

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ನೀವು ಕಳೆದ ಎರಡು ವರ್ಷಗಳಿಂದ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ, ಅದಕ್ಕಾಗಿ ಕಾದು ಕುಳಿತವರಲ್ಲಿ ನೀವೂ ಒಬ್ಬರಾಗಿದ್ದರೆ, ಈ ಸುದ್ದಿ ನಿಮಗಾಗಿ. ರಾಜ್ಯ ಸರ್ಕಾರ ಹೊಸ ಅಪ್ಡೇಟ್ ನೀಡಿದ್ದು, ನೀವೇನಾದರೂ ಹೊಸ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದರೆ ಸದ್ಯದಲ್ಲಿ ಕಾರ್ಡ್ ವಿತರಣೆ ಮಾಡುವ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ನ ಬೇಡಿಕೆ ಎಷ್ಟು … Read more

ಗೃಹಲಕ್ಷ್ಮಿಯರ ಖಾತೆಗೆ ₹90,000 ಜಮಾ.! ಸರ್ಕಾರದಿಂದ ಬಂತು ಹೊಸ ಸ್ಕೀಮ್‌

udyogini scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸರ್ಕಾರದ ಬಹುತೇಕ ಎಲ್ಲಾ ಗ್ಯಾರಂಟಿ ಯೋಜನೆಗಳು ಕೂಡ ಮಹಿಳೆಯರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತಿದೆ. ಇದರ ಜೊತೆಗೆ ಬೇರೆ ಬೇರೆ ಯೋಜನೆಗಳ ಮೂಲಕ ಸರ್ಕಾರ ಲಿಂಗ ಸಮಾನತೆ ಕಾಯ್ದುಕೊಳ್ಳುವುದು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹಿಸುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕೆ ತುಸು ಹೆಚ್ಚು ಗಮನವನ್ನು ನೀಡಲಾಗುತ್ತಿದೆ ಎನ್ನಬಹುದು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಮಹಿಳೆಯರೇ ಹೆಚ್ಚಾಗಿ ಪಡೆದುಕೊಳ್ಳುತ್ತಿದ್ದಾರೆ. ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ … Read more

ಕೆಸಿಸಿ ರೈತರ ಸಂಪೂರ್ಣ ಸಾಲ ಮನ್ನಾ! ಈ ಲಿಸ್ಟ್‌ನಲ್ಲಿ ನಿಮ್ಮ ಹೆಸರಿದ್ಯಾ ಚೆಕ್‌ ಮಾಡಿ

kcc loan waiver new list

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರೈತರ ಸಾಲ ಮನ್ನಾ ಆರ್ಥಿಕ ಬೆಂಬಲ ಮಾತ್ರವಲ್ಲ, ಇದು ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತದೆ. ರೈತರ ಸಾಲ ಮನ್ನಾ ನಿಜವಾಗಿಯೂ ಕೃಷಿಗೆ ವರದಾನವಾಗಿದೆ. ರೈತರ ಮೇಲಿನ ಸಾಲದ ಹೊರೆಯಿಂದ ಸರಿಯಾಗಿ ಕೃಷಿ ಮಾಡಲು ಸಾಧ್ಯವಾಗದೆ ಕೆಲವೊಮ್ಮೆ ಸಾಲದ ಸುಳಿಯಲ್ಲಿ ಬೇಸತ್ತು ಅಪಾಯಕಾರಿ ಹೆಜ್ಜೆಗಳನ್ನೂ ಇಡುತ್ತಾರೆ. ಹಾಗಾಗಿ ರೈತರ ಸಾಲ ಮನ್ನಾ ಮುಂತಾದ ಯೋಜನೆಗಳನ್ನು ಸರಕಾರ ನಡೆಸುತ್ತಿದೆ. ಇದು ರಾಜ್ಯದ ಎಲ್ಲಾ ಅರ್ಹ ರೈತರಿಗೆ ಪ್ರಯೋಜನವನ್ನು ನೀಡುತ್ತಿದೆ. ರಾಜ್ಯದ ರೈತರನ್ನು … Read more

ಯುವನಿಧಿ ಯೋಜನೆಗೆ ಸುಳ್ಳು ಮಾಹಿತಿ ನೀಡಿದ್ರೆ ಎಚ್ಚರ! ನಿಮ್ಮ ವಿರುದ್ಧ ಕೇಸ್ ಫಿಕ್ಸ್

yuva nidhi scheme scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾಗಿ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಡಿ.26 ರಿಂದಲೇ ನೋಂದಣಿ ಆರಂಭಗೊಂಡಿದೆ. ಹೀಗೆ ಯೋಜನೆಗೆ ನೋಂದಾಯಿಸಿಕೊಂಡಂತ ಡಿಪ್ಲೋಮಾ, ಪದವೀಧರರಿಗೆ ಇನ್ನೆರಡೇ ವಾರದಲ್ಲಿ ಖಾತೆಗೆ ಹಣ ಜಮಾ ಆಗಲಿದೆ. ಆದರೆ ಯೋಜನೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಗಾಗಿದೆ. ರಾಜ್ಯಾದ್ಯಂತ 5,29,123 ಪದವೀಧರರು ಮತ್ತು ಡಿಪ್ಲೊಮಾ ಶಿಕ್ಷಣ ಪಡೆದಿರುವರು ಇದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಂಕಿ-ಅಂಶಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರ … Read more