rtgh

ಫೆ.16ಕ್ಕೆ ರಾಜ್ಯ ಬಜೆಟ್‌; 15ನೇ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

State budget presentation

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಫೆಬ್ರವರಿ 12 ರಿಂದ 23 ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಸಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ನಿರ್ಧರಿಸಿದೆ. ಫೆಬ್ರವರಿ 16 ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಘೋಷಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ, ಫೆಬ್ರವರಿ 12 ರಂದು ಜಂಟಿ ಅಧಿವೇಶನದ ಆರಂಭದ ದಿನದಂದು ರಾಜ್ಯಪಾಲರ ಭಾಷಣ ನಡೆಯಲಿದೆ … Read more

ಈ ಕಾರ್ಡ್‌ ನಿಮ್ಮ ಬಳಿ ಇದ್ದರೆ 5 ಲಕ್ಷ ಆರ್ಥಿಕ ನೆರವು.! ರಾಜ್ಯದ ಜನತೆಗಾಗಿ ರಾಜ್ಯ ಸರ್ಕಾರದ ಹೊಸ ಸ್ಕೀಮ್

Ayushman Bharat Arogya Karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ನಮ್ಮ ರಾಜ್ಯ ಸರ್ಕಾರ ರಾಜ್ಯದ ಜನರಿಗೆ 5 ಲಕ್ಷ ಸಿಗುವ ಹೊಸ ಯೋಜನೆಯನ್ನು ಜಾರಿಗೆ ತರಲು ನಿರ್ಧಾರ ಮಾಡಿದೆ. ಈ ಬಳಿ ಈ ಕಾರ್ಡ್‌ ಇರುತ್ತದೆಯೋ ಅಂತಹವರಿಗೆ 5 ಲಕ್ಷ ಸಿಗಲಿದೆ ಯಾವುದು ಆ ಕಾರ್ಡ್‌ ಎಂದು ಲೇಖನದಲ್ಲಿ ತಿಳಿಯಿರಿ. ಲ್ಲರಿಗು ಆರೋಗ್ಯವೇ ಭಾಗ್ಯ ಆರೋಗ್ಯ ಕೆಟ್ಟರೆ ಆಸ್ಪತ್ರೆ ಸುತ್ತಾಟ ಮಾಡಬೇಕಾಗುತ್ತದೆ. ನಮ್ಮ ಕೈನಲ್ಲಿ ಹಣ ಇದ್ದರೆ ಒಳ್ಳೆಯ ಚಿಕಿತ್ಸೆಯನ್ನು ಪಡೆದು ಸರಿಪಡಿಸಿಕೊಳ್ಳಬಹುದು. … Read more

ಸದನದಲ್ಲಿ ಸಿದ್ದು ಮಹತ್ವದ ಘೋಷಣೆ.! ಸಹಕಾರಿ ಬ್ಯಾಂಕ್‌ನಲ್ಲಿ ಎಷ್ಟೇ ಸಾಲ ಮಾಡಿದ್ರು ಬಡ್ಡಿ ಮನ್ನಾ

interst waiver for loan

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗಷ್ಟೆ ನಡೆದ ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ದೇಶದ ಎಲ್ಲಾ ರೈತರಿಗು ಗುಡ್‌ ನ್ಯೂಸ್‌ ನೀಡಿದ್ದಾರೆ. ಏನದು ಗುಡ್‌ ನ್ಯೂಸ್‌ ಎಂದು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲವನ್ನು ಮಾಡಿರುವವರ ಬಡ್ಡಿಯನ್ನು ಮನ್ನಾ … Read more

ಅನ್ನದಾತರ ಬಾಳಿಗೆ ಬೆಳಕಾದ ಸರ್ಕಾರ.!!! ಈ ರೈತರ ಖಾತೆಗೆ ಬರಲಿದೆ 2000 ರೂ.; ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್‌ ಮಾಡಿ

Government announced drought relief for farmers

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಈ ವರ್ಷದಲ್ಲಿನ ಮಳೆಯ ಅಭಾವದ ಕಾರಣದಿಂದ ರೈತರಿಗೆ ಬಹಳ ಅನಾನುಕೂಲ ಆಗಿದೆ, ಉತ್ತಮವಾದ ಬೆಳೆ ತೆಗೆಯಲು ಈ ಬಾರಿ ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಸುಮಾರು 220ಕ್ಕೂ ಹೆಚ್ಚಿನ ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳು ಎಂದು ಘೋಷಣೆ ಮಾಡಿದೆ. ಬರಪೀಡಿತ ಪ್ರದೇಶದ ಫಲಾನುಭವಿ ಜನರಿಗೆ ಬಿಪಿಎಲ್ ಕಾರ್ಡ್ ಹೊಂದಿದ್ದರೆ ಉಚಿತ ಅಕ್ಕಿಯನ್ನು ಸರ್ಕಾರ ನೀಡುತ್ತಿದೆ. ಅಂದರೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೆ 5 ಕೆಜಿ ಅಕ್ಕಿಯ … Read more