rtgh

ರೈತರಿಗೆ ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ! 1 ಲಕ್ಷ ಕೆಸಿಸಿ ಸಾಲ ಮನ್ನಾ, ಹೊಸ ಪಟ್ಟಿ ಬಿಡುಗಡೆ

kcc loan waiver new list

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕೆಸಿಸಿ ಯೋಜನೆಯಡಿ ಸಾಲ ಪಡೆದು ಪ್ರಕೃತಿ ವಿಕೋಪದಿಂದ ಬೆಳೆ ನಾಶವಾಗಿರುವ ರೈತರು ಸಾಲ ಮರುಪಾವತಿ ಮಾಡುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದರು. ಅವರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಕೆಸಿಸಿ ಸಾಲ ಮನ್ನಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ ಎಲ್ಲಾ ರೈತರ 1 ಲಕ್ಷ ಸಾಲವನ್ನು ಮನ್ನಾ ಮಾಡಲಾಗುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. 2024ರಲ್ಲಿ ರೈತರ ಸಾಲ ಮನ್ನಾ: ಯೋಜನೆಯ … Read more

ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡ್ತಿರೋ ರೈತರಿಗೆ ಬಿಗ್‌ ಶಾಕ್! ಸರ್ಕಾರದಿಂದ ಕ್ರಮ

government land update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದ ಅನೇಕ ಭಾಗಗಳಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು, ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿಯಲ್ಲಿ ರೈತರು ತೊಡಗಿದ್ದಾರೆ. ಕೆಲವರು 1, 2 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡ್ತಿದ್ರೆ ಮತ್ತೆ ಕೆಲವರು 3 ಅಥವಾ ಅದಕ್ಕಿಂತ ಹೆಚ್ಚು ಎಕರೆ ಸರ್ಕಾರಿ ಭೂಮಿಯಲ್ಲಿ ಕೃಷಿ ನಡೆಸುತ್ತಿದ್ದಾರೆ. ಇಂತಹ ರೈತರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ 3 ಎಕರೆಗಿಂತ ಹೆಚ್ಚು ಅರಣ್ಯ ಭೂಮಿ ಒತ್ತುವರಿ … Read more