rtgh

ಬರ ಪರಿಹಾರದ ಹಣ ಎಲ್ಲಾ ರೈತರ ಖಾತೆಗೆ ಜಮಾ! ಬಾರದೇ ಇದ್ದರೆ ಈ ರೀತಿ ಮಾಡಿ

bele parihara karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸರ್ಕಾರ ರೈತರಿಗೆ ಬೆಳೆ ಪರಿಹಾರ ಹಣವನ್ನು ಜಮೆ ಮಾಡಿದೆ, ಯಾರಿಗೆಲ್ಲಾ ಬಂದಿದೆ ಬರದೆ ಇದ್ದರೆ ಏನು ಮಾಡಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಿದ್ದು, ಅದನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು. ಮೊದಲನೇ ಕಂತಿನಲ್ಲಿ ಅರ್ಹ ಫಲಾನುಭವಿ ರೈತರಿಗೆ 2000 ರೂ.ವರೆಗೆ ಬೆಳೆ ಪರಿಹಾರ ವರ್ಗಾವಣೆ ಮಾಡುವುದಾಗಿ ಸಿಎಂ ತಿಳಿಸಿದ್ದರು. Bele Parihara Karnataka … Read more

ಈ ಯೋಜನೆಯಲ್ಲಿ ರೈತರಿಗೆ ಸಿಗಲಿದೆ 10,000 ಹಣ,ಈ ಕೂಡಲೇ ನೊಂದಣಿ ಮಾಡಿ !

Farmers will get 10,000 in this scheme, register now!

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಸಿರಿಧಾನ್ಯ ಬೆಳೆಯಲು ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಈಗ ಸುಮಾರು 800 ರಿಂದ ಸಾವಿರ ಹೆಕ್ಟರ್ ಪ್ರದೇಶದಲ್ಲಿ ರೈತರು ಸಿರಿಧಾನ್ಯ ಬೆಳೆಯಲಾಗುತ್ತಿದೆ. ಸಿರಿಧಾನ್ಯ ರೈತರಿಗೆ ನೆರವನ್ನು ಕೃಷಿ ಇಲಾಖೆಯ ರೈತ ಸಿರಿ ಯೋಜನೆಯ ಮೂಲಕ ನೀಡಲಾಗುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾಕ್ಟರ್ ಕಿರಣ್ … Read more

ಸದನದಲ್ಲಿ ಸಿದ್ದು ಮಹತ್ವದ ಘೋಷಣೆ.! ಸಹಕಾರಿ ಬ್ಯಾಂಕ್‌ನಲ್ಲಿ ಎಷ್ಟೇ ಸಾಲ ಮಾಡಿದ್ರು ಬಡ್ಡಿ ಮನ್ನಾ

interst waiver for loan

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗಷ್ಟೆ ನಡೆದ ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ದೇಶದ ಎಲ್ಲಾ ರೈತರಿಗು ಗುಡ್‌ ನ್ಯೂಸ್‌ ನೀಡಿದ್ದಾರೆ. ಏನದು ಗುಡ್‌ ನ್ಯೂಸ್‌ ಎಂದು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲವನ್ನು ಮಾಡಿರುವವರ ಬಡ್ಡಿಯನ್ನು ಮನ್ನಾ … Read more

ಸರ್ಕಾರದಿಂದ 25,000 ರೂಪಾಯಿಗಳು : ಸ್ವಂತ ಕೃಷಿ ಜಮೀನು ಹೊಂದಿರುವ ರೈತರಿಗೆ ಮಾತ್ರ

Money for farmers who own agricultural land

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರ ರಾಜ್ಯ ರೈತರ ಸಂಕಷ್ಟ ನಿವಾರಿಸುವ ಸಲುವಾಗಿ ಅನುಕೂಲ ವಾಗುವಂತಹ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಲ್ಲಿ ಈ ಬಾರಿ ಕೆಲವೊಂದು ಜಿಲ್ಲೆಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದ್ದು ಅಂತಹ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ವಾಸಿಸುವ ರೈತರಿಗಾಗಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರಂತೆ ರಾಜ್ಯ ಸರ್ಕಾರವು ರೈತರಿಗೆ ಎಷ್ಟು ಹಣ … Read more

ಬರ ಪರಿಹಾರ ಪಡೆಯಲು ರೈತರ ಪಟ್ಟಿ ಬಿಡುಗಡೆ ಮಾಡಿದ ಸರ್ಕಾರ : ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

Government has released the list of farmers to get drought relief

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಬರ ಪರಿಹಾರ ಪಡೆಯಲು ಯಾವೆಲ್ಲ ರೈತರು ಅರ್ಹರಿದ್ದಾರೆ ಎಂಬುದರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ. ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ : ಪ್ರಸ್ತುತ ಕಂದಾಯ ಸಚಿವರು ಈ ಬಾರಿ ಪರ ಪರಿಹಾರದ ಹಣವು ಸರಿಯಾದ ವ್ಯಕ್ತಿಗೆ ವರ್ಗಾವಣೆ ಮಾಡಲು … Read more