rtgh

ನೀರಾವರಿ ಸೌಲಭ್ಯಕ್ಕೆ ಕೃಷಿ ಭಾಗ್ಯ ಯೋಜನೆ ಜಾರಿ.! 90% ವರೆಗೆ ಸಬ್ಸಿಡಿ

krishi bhagya scheme karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ವಿಶೇಷವಾದ ಅನುದಾನ ಮೀಸಲಿಟ್ಟ ರಾಜ್ಯ ಸರ್ಕಾರ, ಇದೀಗ ಮಳೆಯಾಶ್ರಿತ ರೈತರ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯಿರಿ. ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ 6 ಪ್ರಮುಖ ಘಟಕಗಳ ಮೂಲಕ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ನಿರ್ಧರವನ್ನು ಮಾಡಿದೆ. ಕೃಷಿ ಭಾಗ್ಯ ಯೋಜನೆಯಡಿ … Read more