rtgh

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

rain alert in karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಬೆಂಗಳೂರಿನ ಎಲ್ಲ ಕಡೆಗಳಲ್ಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಎಲ್ಲೇಲ್ಲಿ ಎಷ್ಟು ಮಳೆಯಾಗಲಿದೆ? ಸಂಪೂರ್ಣ ವಿವರವಾದ ಮಾಹಿತಿಗಾಗಿ ಕೊನೆವರೆಗೂ ಓದಿ.. ಹೌದು, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ … Read more

ಭಾರೀ ಮಳೆ ಎಫೆಕ್ಟ್: 9 ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ.!‌ ಅನೇಕ ಪರೀಕ್ಷೆಗಳು ಮುಂದೂಡಿಕೆ

heavy rain school closed

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ವಾಯುಭಾರ ಕುಸಿತದಿಂದ ಭಾರೀ ಮಳೆಯಾಗಿದ್ದು 9 ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಲ್ಲೆಲ್ಲಿ ಮಳೆಯಾಗಿದೆ ಯಾವೆಲ್ಲ ಜಿಲ್ಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಮತ್ತು ಮುಂದೆ ಎಲ್ಲೆಲ್ಲಿ ಮಳೆಯಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ವಾಯುಭಾರ ಕುಸಿತದಿಂದ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗಿದೆ, ಇದರಿಂದಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ಕರ್ನಾಟಕದ ನೆರೆಯ ರಾಜ್ಯವಾದ ತಮಿಳುನಾಡಿನ ಹಲವು … Read more

ರಾಜ್ಯದಲ್ಲಿ ಮಳೆ ಮುನ್ಸೂಚನೆ; ಜನವರಿ 1 ರಿಂದ 5ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆ

karnataka weather report

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ವರ್ಷಾರಂಭದಿಂದಲೇ ಒಂದು ಅಡಚಣೆ, ಮುಂದಿನ 3-4 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಎಲ್ಲೆಲ್ಲಿ ಮಳೆ ಎಂದು ನಮ್ಮ ಲೇಖನದಲ್ಲಿ ತಿಳಿಯಿರಿ. IMD ಯ ಹವಾಮಾನ ಬುಲೆಟಿನ್ ಪ್ರಕಾರ ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಡಿಸೆಂಬರ್ 31 ರಿಂದ ಜನವರಿ 5, 2024 ರವರೆಗೆ ಲಘು ಮಳೆಯಾಗುವ ಸಾಧ್ಯತೆಯಿದೆ.ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು … Read more

ರಾಜ್ಯದ ಬಹುತೇಕ ಕಡೆ ಮೈಕೊರೆವ ಚಳಿ ಆರಂಭ.! ಡಿಸೆಂಬರ್ 17ರಿಂದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

karnataka weather

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯಾದ್ಯಂತ ಮೈಕೊರೆಯುವ ಚಳಿ ಆರಂಭವಾಗಿದೆ. ಇದರ ನಡುವೆ ಭಾನುವಾರದಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಯಿರಿ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಉಡುಪಿ, ಹಾವೇರಿ, ಬೆಂಗಳೂರು ನಗರ,ಮಂಡ್ಯ ಮೈಸೂರು, ಕೋಲಾರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು … Read more

ಕರ್ನಾಟಕದಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರು ಯಾವ್ಯಾವ ಸ್ಥಳದಲ್ಲಿ ಗೊತ್ತಾ.?

In Karnataka, the rain is again loud

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ .ಇಂದಿನ ಪ್ರಮುಖ ಸುದ್ದಿ ನಿಮಗೆ ಈಗಾಗಲೇ ತಿಳಿದಿರುವ ಹಾಗೆ ಮುಂಗಾರು ಸಮಯದಲ್ಲಿ ಕಾಲಕ್ಕೆ ಅನುಸಾರವಾಗಿ ಮಳೆ ಬಾರದೆ ಇರೋ ಕಾರಣ 109 ತಾಲೂಕುಗಳನ್ನುಬರಪೀಡಿತ ಸಹಾಯವನ್ನು ಸರ್ಕಾರ ಒದಗಿಸುತ್ತಿದೆ. ಹಿಂಗಾರು ಪ್ರಾರಂಭವಾಗಿದೆ ಈಗಾಗಲೇ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ಯಾವ ಯಾವ ಸ್ಥಳಗಳಲ್ಲಿ ಹೆಚ್ಚಿನ ಮಳೆ ಬರಲಿದೆ: ಕರ್ನಾಟಕದಲ್ಲಿ ಅನೇಕ ಕಡೆಗಳಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಾಗಿದೆ. ವಾಯುವ್ಯ ಬಂಗಾಳಿ ಕೊಹ್ಲಿಯಲ್ಲಿ ರೂಪಗೊಂಡಿರುವಂತ ಚಂಡಮಾರುತ … Read more