rtgh

ಹೊಸ ಸುದ್ದಿ : ಕೆಲವರ ರೇಷನ್ ಕಾರ್ಡ್ ರದ್ದು ಮಾಡಲು ಸೂಚನೆ ಅರ್ಹತೆ ಇದ್ದಾರು ರದ್ದು ಆಗುತ್ತೆ ..?

ನಮಸ್ಕಾರ ಸ್ನೇಹಿತರೆ. ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್ ಇರುವವರಿಗೆ ಅನೇಕ ಸೌಲಭ್ಯವನ್ನು ಒದಗಿಸುತ್ತದೆ .ಆದರೆ ರದ್ದುಪಡಿಸಲು ಸೂಚನೆ ನೀಡಿದೆ .ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿದರೆ ಯಾರ ರೇಷನ್ ಕಾರ್ಡ್ ಎಂಬ ಮಾಹಿತಿಯು ನಿಮಗೆ ಸಿಗಲಿದೆ.

ರೇಷನ್ ಕಾರ್ಡ್ ಅನೇಕರು ಉಪಯೋಗವನ್ನು ಪಡೆಯುತ್ತಿದ್ದಾರೆ ಆದರೆ ಅಕ್ರಮವಾಗಿ ಪಡಿತರ ವಸ್ತುಗಳನ್ನು ಮಾರಾಟ ಮಾಡುವವರು ಇದ್ದರೆ ಅಂತಹವರ ಮೇಲೆ ಅಂತಹ ಜನರ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರ ತಿಳಿಸಿದೆ . ಆಹಾರ ಇಲಾಖೆಗೆ ಬಡತನ ರೇಖೆಗಿಂತ ಕೆಳಗಿರುವವರು ಹಾಗೂ ಆಹಾರ ಅಲೆದಾಡುವುದು ಅವರ ಸಂಖ್ಯೆ ಇದೆ ಅಂತವರಿಗೆ ಒಂದೇ ಸ್ಥಳದಲ್ಲಿ ಆಹಾರಧಾನ್ಯ ಹಾಗೂ ಇತರೆ ವಸ್ತುಗಳು ಸಿಗಲೆಂದು ಸರ್ಕಾರವು ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದೆ.

The new news is the cancellation of the ration card of some people
The new news is the cancellation of the ration card of some people

ಇದರ ಮೂಲಕ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿ ಕೇಂದ್ರ ಸರ್ಕಾರದಿಂದ ಉಚಿತವಾಗಿ 5 ಕೆಜಿ ಅಕ್ಕಿಯನ್ನು ಹಾಗೂ ರಾಜ್ಯ ಸರ್ಕಾರದಿಂದ ಇತರೆ ಧಾನ್ಯಗಳನ್ನು ಪಡೆಯುತ್ತಿದ್ದಾರೆ.

ಆದರೆ ಈಗಾಗಲೇ ಅನೇಕರು ಅಕ್ರಮವಾಗಿ ಪಡಿತರ ಚೀಟಿಯನ್ನು ಹೊಂದಿ ತಮ್ಮ ಕಾರ್ಡನ್ನು ರದ್ದುಪಡಿಸಿಕೊಂಡಿದ್ದಾರೆ .ಇನ್ನು ಕೆಲವರು ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿ ಹಾಗೂ ಇತರ ವಸ್ತುಗಳನ್ನು ಪಡೆದುಕೊಂಡು ಬೇರೆ ಕಡೆ ಮಾರಾಟ ಮಾಡುತ್ತಿದ್ದು. ಇದರ ಬಗ್ಗೆ ಸರ್ಕಾರ ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಲು ಆಹಾರ ಇಲಾಖೆಗೆ ಸೂಚನೆಯನ್ನು ನೀಡಿದೆ ಹಾಗಾಗಿ ಯಾರು ಈ ರೀತಿ ಅಕ್ರಮವಾಗಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡಿದ್ದರು ಅವರ ರೇಷನ್ ಕಾರ್ಡ್ ರದ್ದಾಗಲಿದೆ.

ಅಕ್ರಮ ತಪ್ಪಿಸಲು ಕೆವೈಸಿ ಕಡ್ಡಾಯ ಮಾಡಿದ ಸರ್ಕಾರ :

ರಾಜ್ಯದ ಜನರಿಗೆ ಪಡಿತರ ವಸ್ತುಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸಾಕಷ್ಟು ಕಡೆ ಅನರ್ಹರು ರೇಷನ್ ಕಾರ್ಡ್ ಅನ್ನು ಹೊಂದಿದ್ದಾರೆ. ಉಚಿತ ಸೌಲಭ್ಯವನ್ನು ಪಡೆಯುತ್ತಿದ್ದಾರೆ ಅಲ್ಲದೆ ಅದನ್ನು ದುಡ್ಡಿಗೆ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಹಾಗಾಗಿ ಫಲಾನುಭವಿಗಳಿಗೆ ಕೆವೈಸಿ ಕಡ್ಡಾಯ ಮಾಡಿದೆ ಸರ್ಕಾರ ಇದರಿಂದ ಅಕ್ರಮ ಆಹಾರ ಪದಾರ್ಥವನ್ನು ಮಾರಾಟ ಮಾಡುವುದನ್ನು ತಡೆಯುವ ಉದ್ದೇಶದೊಂದಿಗೆ


ಸೂಚನೆ: ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಪದಾರ್ಥವನ್ನು ಪಡೆದುಕೊಂಡು ಯಾರು ಬೇರೆ ಕಡೆ ಮಾರಾಟ ಮಾಡುತ್ತಾರೋ ಅಂತಹ ರೇಷನ್ ಕಾರ್ಡ್ ರದ್ದು ಮಾಡಲು ಸೂಚನೆ ನೀಡಿದ್ದು .ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನೇಕ ಜನರ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಮಾಹಿತಿಯನ್ನು ಎಲ್ಲರಿಗೂ ತಿಳಿಸಿ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.

Leave a Comment